AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟುಮಾರೋಲ್ಯಾಂಡ್​ಗೆ ಹೋಗಿದ್ದೇನೆ, ಅಲ್ಲಿ ನಮ್ಮ ದೇಶವನ್ನ ಪ್ರತಿನಿಧಿಸಿದ್ದೇವೆ: ಭುವನ್ ಪೊನ್ನಣ್ಣ

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಭುವನ್ ಪೊನ್ನಣ್ಣ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಪಾರ್ಟಿಗಳೂ ಒಂದೇ ರೀತಿ ಇರೋದಿಲ್ಲ ಎಂದಿರುವ ಭುವನ್ ಪೊನ್ನಣ್ಣ ಮೊದಲು ಈ ವಿಷಯ ಕೇಳಿ ತುಂಬಾನೆ ಶಾಕ್ ಆಯ್ತು ಎಂದು ಹೇಳಿದ್ದಾರೆ. ಟುಮಾರೋಲ್ಯಾಂಡ್‌ ಬಗ್ಗೆ ತಪ್ಪು ತಿಳಿವಳಿಕೆ ಬೇಡ ಕೆಲವು ಕಡೆ ಡ್ರಗ್ಸ್ ಇರಬಹುದು. ಪಾರ್ಟಿ ಅಂದ್ರೆ ಬರ್ತ್​ ​ಡೇ ಸೇರಿ ಬೇರೆ ಬೇರೆ ರೀತಿ ಇರುತ್ತೆ . ಟುಮಾರೋಲ್ಯಾಂಡ್‌ ಬಗ್ಗೆ ಜನರಿಗೆ ತಪ್ಪು ತಿಳಿವಳಿಕೆ ಇದೆ. ನಾನೂ […]

ಟುಮಾರೋಲ್ಯಾಂಡ್​ಗೆ ಹೋಗಿದ್ದೇನೆ, ಅಲ್ಲಿ ನಮ್ಮ ದೇಶವನ್ನ ಪ್ರತಿನಿಧಿಸಿದ್ದೇವೆ: ಭುವನ್ ಪೊನ್ನಣ್ಣ
KUSHAL V
| Edited By: |

Updated on: Sep 18, 2020 | 3:09 PM

Share

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಭುವನ್ ಪೊನ್ನಣ್ಣ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಪಾರ್ಟಿಗಳೂ ಒಂದೇ ರೀತಿ ಇರೋದಿಲ್ಲ ಎಂದಿರುವ ಭುವನ್ ಪೊನ್ನಣ್ಣ ಮೊದಲು ಈ ವಿಷಯ ಕೇಳಿ ತುಂಬಾನೆ ಶಾಕ್ ಆಯ್ತು ಎಂದು ಹೇಳಿದ್ದಾರೆ.

ಟುಮಾರೋಲ್ಯಾಂಡ್‌ ಬಗ್ಗೆ ತಪ್ಪು ತಿಳಿವಳಿಕೆ ಬೇಡ ಕೆಲವು ಕಡೆ ಡ್ರಗ್ಸ್ ಇರಬಹುದು. ಪಾರ್ಟಿ ಅಂದ್ರೆ ಬರ್ತ್​ ​ಡೇ ಸೇರಿ ಬೇರೆ ಬೇರೆ ರೀತಿ ಇರುತ್ತೆ . ಟುಮಾರೋಲ್ಯಾಂಡ್‌ ಬಗ್ಗೆ ಜನರಿಗೆ ತಪ್ಪು ತಿಳಿವಳಿಕೆ ಇದೆ. ನಾನೂ ಸಹ ಅಲ್ಲಿಗೆ ಹೋಗಿದ್ದೇನೆ. ಅದೊಂದು ಮ್ಯೂಸಿಕ್ ಪಾರ್ಟಿ. ಅಲ್ಲಿ, ಏಳು ಬೇರೆ ಬೇರೆ ಸ್ಟೇಜ್ ಇರುತ್ತೆ. ನಾವು ನಮ್ಮ ದೇಶವನ್ನ ಅಲ್ಲಿ ಪ್ರತಿನಿಧಿಸಿದ್ದೇವೆ. ಫ್ಲ್ಯಾಗ್ ಹಿಡಿದಿದ್ವಿ ಮತ್ತು ಮ್ಯೂಸಿಕ್​ಗೆ ಡ್ಯಾನ್ಸ್ ಮಾಡಿದ್ದು ಅಷ್ಟೇ ಎಂದು ಭುವನ್ ಸ್ಪಷ್ಟನೆ ನೀಡಿದ್ದಾರೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್