AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟುಮಾರೋಲ್ಯಾಂಡ್​ಗೆ ಹೋಗಿದ್ದೇನೆ, ಅಲ್ಲಿ ನಮ್ಮ ದೇಶವನ್ನ ಪ್ರತಿನಿಧಿಸಿದ್ದೇವೆ: ಭುವನ್ ಪೊನ್ನಣ್ಣ

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಭುವನ್ ಪೊನ್ನಣ್ಣ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಪಾರ್ಟಿಗಳೂ ಒಂದೇ ರೀತಿ ಇರೋದಿಲ್ಲ ಎಂದಿರುವ ಭುವನ್ ಪೊನ್ನಣ್ಣ ಮೊದಲು ಈ ವಿಷಯ ಕೇಳಿ ತುಂಬಾನೆ ಶಾಕ್ ಆಯ್ತು ಎಂದು ಹೇಳಿದ್ದಾರೆ. ಟುಮಾರೋಲ್ಯಾಂಡ್‌ ಬಗ್ಗೆ ತಪ್ಪು ತಿಳಿವಳಿಕೆ ಬೇಡ ಕೆಲವು ಕಡೆ ಡ್ರಗ್ಸ್ ಇರಬಹುದು. ಪಾರ್ಟಿ ಅಂದ್ರೆ ಬರ್ತ್​ ​ಡೇ ಸೇರಿ ಬೇರೆ ಬೇರೆ ರೀತಿ ಇರುತ್ತೆ . ಟುಮಾರೋಲ್ಯಾಂಡ್‌ ಬಗ್ಗೆ ಜನರಿಗೆ ತಪ್ಪು ತಿಳಿವಳಿಕೆ ಇದೆ. ನಾನೂ […]

ಟುಮಾರೋಲ್ಯಾಂಡ್​ಗೆ ಹೋಗಿದ್ದೇನೆ, ಅಲ್ಲಿ ನಮ್ಮ ದೇಶವನ್ನ ಪ್ರತಿನಿಧಿಸಿದ್ದೇವೆ: ಭುವನ್ ಪೊನ್ನಣ್ಣ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 18, 2020 | 3:09 PM

Share

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಭುವನ್ ಪೊನ್ನಣ್ಣ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಪಾರ್ಟಿಗಳೂ ಒಂದೇ ರೀತಿ ಇರೋದಿಲ್ಲ ಎಂದಿರುವ ಭುವನ್ ಪೊನ್ನಣ್ಣ ಮೊದಲು ಈ ವಿಷಯ ಕೇಳಿ ತುಂಬಾನೆ ಶಾಕ್ ಆಯ್ತು ಎಂದು ಹೇಳಿದ್ದಾರೆ.

ಟುಮಾರೋಲ್ಯಾಂಡ್‌ ಬಗ್ಗೆ ತಪ್ಪು ತಿಳಿವಳಿಕೆ ಬೇಡ ಕೆಲವು ಕಡೆ ಡ್ರಗ್ಸ್ ಇರಬಹುದು. ಪಾರ್ಟಿ ಅಂದ್ರೆ ಬರ್ತ್​ ​ಡೇ ಸೇರಿ ಬೇರೆ ಬೇರೆ ರೀತಿ ಇರುತ್ತೆ . ಟುಮಾರೋಲ್ಯಾಂಡ್‌ ಬಗ್ಗೆ ಜನರಿಗೆ ತಪ್ಪು ತಿಳಿವಳಿಕೆ ಇದೆ. ನಾನೂ ಸಹ ಅಲ್ಲಿಗೆ ಹೋಗಿದ್ದೇನೆ. ಅದೊಂದು ಮ್ಯೂಸಿಕ್ ಪಾರ್ಟಿ. ಅಲ್ಲಿ, ಏಳು ಬೇರೆ ಬೇರೆ ಸ್ಟೇಜ್ ಇರುತ್ತೆ. ನಾವು ನಮ್ಮ ದೇಶವನ್ನ ಅಲ್ಲಿ ಪ್ರತಿನಿಧಿಸಿದ್ದೇವೆ. ಫ್ಲ್ಯಾಗ್ ಹಿಡಿದಿದ್ವಿ ಮತ್ತು ಮ್ಯೂಸಿಕ್​ಗೆ ಡ್ಯಾನ್ಸ್ ಮಾಡಿದ್ದು ಅಷ್ಟೇ ಎಂದು ಭುವನ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ