AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Help! ವಲಸೆ ಕಾರ್ಮಿಕರಿಗಾಗಿ ವಿಶೇಷ ವಿಮಾನಗಳ ಬುಕ್ ಮಾಡಿದ ಅಮಿತಾಬ್!

ಕೊರೊನಾದಿಂದ ಕಂಗಾಲಾಗಿ ಹುಟ್ಟೂರಿಗೆ ತರಳುತ್ತಿರೋ ವಲಸೆ ಕಾರ್ಮಿಕರ ನೆರವಿಗೆ ಅಮಿತಾಬ್ ಬಚ್ಚನ್ ನಿಂತಿದ್ದಾರೆ. ಕಳೆದ ತಿಂಗಳು 10 ಬಸ್ಸುಗಳಲ್ಲಿ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದಲ್ಲಿರೋ ಅವರವ ಊರುಗಳಿಗೆ ಕಳುಹಿಸಿಕೊಟ್ಟಿದ್ದರು. ಈಗ ಚಾರ್ಟರ್ಡ್ ಫ್ಲೈಟ್ ಮೂಲಕ ಏರ್​ಲಿಫ್ಟ್ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಕಾರ್ಪ್ ಲಿಮಿಟೆಡ್ ಕಂಪನಿ ಮುಂಬೈನಲ್ಲಿರುವ ವಲಸೆ ಕಾರ್ಮಿಕರನ್ನ ಏರ್​ಲಿಫ್ಟ್ ಮಾಡಿದೆ. ಈಗಾಗ್ಲೇ ಮೂರು ವಿಮಾನಗಳ ಮೂಲಕ ಮುಂಬೈನಲ್ಲಿ ಸಿಕ್ಕಿಕೊಂಡಿದ್ದ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದ ವಿವಿಧ ಭಾಗಗಳಿಗೆ ತಲುಪಿಸೋ ಕೆಲ ಮಾಡಲಾಗಿದೆ. ಹಾಗಂತ ಅಮಿತಾಬ್ ಬಚ್ಚನ್ […]

Big Help! ವಲಸೆ ಕಾರ್ಮಿಕರಿಗಾಗಿ ವಿಶೇಷ ವಿಮಾನಗಳ ಬುಕ್ ಮಾಡಿದ ಅಮಿತಾಬ್!
ಸಾಧು ಶ್ರೀನಾಥ್​
|

Updated on: Jun 10, 2020 | 6:09 PM

Share

ಕೊರೊನಾದಿಂದ ಕಂಗಾಲಾಗಿ ಹುಟ್ಟೂರಿಗೆ ತರಳುತ್ತಿರೋ ವಲಸೆ ಕಾರ್ಮಿಕರ ನೆರವಿಗೆ ಅಮಿತಾಬ್ ಬಚ್ಚನ್ ನಿಂತಿದ್ದಾರೆ. ಕಳೆದ ತಿಂಗಳು 10 ಬಸ್ಸುಗಳಲ್ಲಿ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದಲ್ಲಿರೋ ಅವರವ ಊರುಗಳಿಗೆ ಕಳುಹಿಸಿಕೊಟ್ಟಿದ್ದರು. ಈಗ ಚಾರ್ಟರ್ಡ್ ಫ್ಲೈಟ್ ಮೂಲಕ ಏರ್​ಲಿಫ್ಟ್ ಮಾಡಿದ್ದಾರೆ.

ಅಮಿತಾಬ್ ಬಚ್ಚನ್ ಕಾರ್ಪ್ ಲಿಮಿಟೆಡ್ ಕಂಪನಿ ಮುಂಬೈನಲ್ಲಿರುವ ವಲಸೆ ಕಾರ್ಮಿಕರನ್ನ ಏರ್​ಲಿಫ್ಟ್ ಮಾಡಿದೆ. ಈಗಾಗ್ಲೇ ಮೂರು ವಿಮಾನಗಳ ಮೂಲಕ ಮುಂಬೈನಲ್ಲಿ ಸಿಕ್ಕಿಕೊಂಡಿದ್ದ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದ ವಿವಿಧ ಭಾಗಗಳಿಗೆ ತಲುಪಿಸೋ ಕೆಲ ಮಾಡಲಾಗಿದೆ.

ಹಾಗಂತ ಅಮಿತಾಬ್ ಬಚ್ಚನ್ ವಲಸೆ ಕಾರ್ಮಿಕರಿಗೆ ನೆರವಾಗಿದ್ದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಾಜಿ ಅಲಿ ಟ್ರೆಸ್ಟ್ ಹಾಗೂ ಪಿರ್ ಮಖಡಮ್ ಸಾಹೇಬ್ ಟ್ರಸ್ಟ್ ಜೊತೆ ಸೇರಿ ಬಿಗ್ ಬಿ 4500 ಮಂದಿ ವಲಸೆ ಕಾರ್ಮಿಕರಿಗೆ ಬೇಯಿಸಿದ ಆಹಾರವನ್ನ ರವಾನಿಸಿದ್ದರು. ಇಷ್ಟೇ ಅಲ್ಲದೆ ಆಸ್ಪತ್ರೆಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಸುಮಾರು 20 ಸಾವಿರ ಪಿಪಿ ಇ ಕಿಟ್ ಅನ್ನೂ ರವಾನಿಸಿದ್ದರು.

ಈಗ ಹುಟ್ಟೂರಿಗೆ ಹೋಗಲು ಪರದಾಡುತ್ತಿದ್ದವರನ್ನ ಬಿಗ್ ಬಿ ವಿಮಾನದಲ್ಲಿ ತಮ್ಮ ಮನೆಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಸಾಕಷ್ಟು ಮಂದಿ ವಲಸೆ ಕಾರ್ಮಿಕರು ಬಸ್ಸು ರೈಲು ಸಿಗದೆ ಕಾಲ್ನಡಿಗೆಯಲ್ಲೇ ತಮ್ಮೂರಿಗೆ ಹೊರಟಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ