AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Help! ವಲಸೆ ಕಾರ್ಮಿಕರಿಗಾಗಿ ವಿಶೇಷ ವಿಮಾನಗಳ ಬುಕ್ ಮಾಡಿದ ಅಮಿತಾಬ್!

ಕೊರೊನಾದಿಂದ ಕಂಗಾಲಾಗಿ ಹುಟ್ಟೂರಿಗೆ ತರಳುತ್ತಿರೋ ವಲಸೆ ಕಾರ್ಮಿಕರ ನೆರವಿಗೆ ಅಮಿತಾಬ್ ಬಚ್ಚನ್ ನಿಂತಿದ್ದಾರೆ. ಕಳೆದ ತಿಂಗಳು 10 ಬಸ್ಸುಗಳಲ್ಲಿ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದಲ್ಲಿರೋ ಅವರವ ಊರುಗಳಿಗೆ ಕಳುಹಿಸಿಕೊಟ್ಟಿದ್ದರು. ಈಗ ಚಾರ್ಟರ್ಡ್ ಫ್ಲೈಟ್ ಮೂಲಕ ಏರ್​ಲಿಫ್ಟ್ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಕಾರ್ಪ್ ಲಿಮಿಟೆಡ್ ಕಂಪನಿ ಮುಂಬೈನಲ್ಲಿರುವ ವಲಸೆ ಕಾರ್ಮಿಕರನ್ನ ಏರ್​ಲಿಫ್ಟ್ ಮಾಡಿದೆ. ಈಗಾಗ್ಲೇ ಮೂರು ವಿಮಾನಗಳ ಮೂಲಕ ಮುಂಬೈನಲ್ಲಿ ಸಿಕ್ಕಿಕೊಂಡಿದ್ದ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದ ವಿವಿಧ ಭಾಗಗಳಿಗೆ ತಲುಪಿಸೋ ಕೆಲ ಮಾಡಲಾಗಿದೆ. ಹಾಗಂತ ಅಮಿತಾಬ್ ಬಚ್ಚನ್ […]

Big Help! ವಲಸೆ ಕಾರ್ಮಿಕರಿಗಾಗಿ ವಿಶೇಷ ವಿಮಾನಗಳ ಬುಕ್ ಮಾಡಿದ ಅಮಿತಾಬ್!
ಸಾಧು ಶ್ರೀನಾಥ್​
|

Updated on: Jun 10, 2020 | 6:09 PM

Share

ಕೊರೊನಾದಿಂದ ಕಂಗಾಲಾಗಿ ಹುಟ್ಟೂರಿಗೆ ತರಳುತ್ತಿರೋ ವಲಸೆ ಕಾರ್ಮಿಕರ ನೆರವಿಗೆ ಅಮಿತಾಬ್ ಬಚ್ಚನ್ ನಿಂತಿದ್ದಾರೆ. ಕಳೆದ ತಿಂಗಳು 10 ಬಸ್ಸುಗಳಲ್ಲಿ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದಲ್ಲಿರೋ ಅವರವ ಊರುಗಳಿಗೆ ಕಳುಹಿಸಿಕೊಟ್ಟಿದ್ದರು. ಈಗ ಚಾರ್ಟರ್ಡ್ ಫ್ಲೈಟ್ ಮೂಲಕ ಏರ್​ಲಿಫ್ಟ್ ಮಾಡಿದ್ದಾರೆ.

ಅಮಿತಾಬ್ ಬಚ್ಚನ್ ಕಾರ್ಪ್ ಲಿಮಿಟೆಡ್ ಕಂಪನಿ ಮುಂಬೈನಲ್ಲಿರುವ ವಲಸೆ ಕಾರ್ಮಿಕರನ್ನ ಏರ್​ಲಿಫ್ಟ್ ಮಾಡಿದೆ. ಈಗಾಗ್ಲೇ ಮೂರು ವಿಮಾನಗಳ ಮೂಲಕ ಮುಂಬೈನಲ್ಲಿ ಸಿಕ್ಕಿಕೊಂಡಿದ್ದ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದ ವಿವಿಧ ಭಾಗಗಳಿಗೆ ತಲುಪಿಸೋ ಕೆಲ ಮಾಡಲಾಗಿದೆ.

ಹಾಗಂತ ಅಮಿತಾಬ್ ಬಚ್ಚನ್ ವಲಸೆ ಕಾರ್ಮಿಕರಿಗೆ ನೆರವಾಗಿದ್ದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಾಜಿ ಅಲಿ ಟ್ರೆಸ್ಟ್ ಹಾಗೂ ಪಿರ್ ಮಖಡಮ್ ಸಾಹೇಬ್ ಟ್ರಸ್ಟ್ ಜೊತೆ ಸೇರಿ ಬಿಗ್ ಬಿ 4500 ಮಂದಿ ವಲಸೆ ಕಾರ್ಮಿಕರಿಗೆ ಬೇಯಿಸಿದ ಆಹಾರವನ್ನ ರವಾನಿಸಿದ್ದರು. ಇಷ್ಟೇ ಅಲ್ಲದೆ ಆಸ್ಪತ್ರೆಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಸುಮಾರು 20 ಸಾವಿರ ಪಿಪಿ ಇ ಕಿಟ್ ಅನ್ನೂ ರವಾನಿಸಿದ್ದರು.

ಈಗ ಹುಟ್ಟೂರಿಗೆ ಹೋಗಲು ಪರದಾಡುತ್ತಿದ್ದವರನ್ನ ಬಿಗ್ ಬಿ ವಿಮಾನದಲ್ಲಿ ತಮ್ಮ ಮನೆಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಸಾಕಷ್ಟು ಮಂದಿ ವಲಸೆ ಕಾರ್ಮಿಕರು ಬಸ್ಸು ರೈಲು ಸಿಗದೆ ಕಾಲ್ನಡಿಗೆಯಲ್ಲೇ ತಮ್ಮೂರಿಗೆ ಹೊರಟಿದ್ದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್