AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Help! ವಲಸೆ ಕಾರ್ಮಿಕರಿಗಾಗಿ ವಿಶೇಷ ವಿಮಾನಗಳ ಬುಕ್ ಮಾಡಿದ ಅಮಿತಾಬ್!

ಕೊರೊನಾದಿಂದ ಕಂಗಾಲಾಗಿ ಹುಟ್ಟೂರಿಗೆ ತರಳುತ್ತಿರೋ ವಲಸೆ ಕಾರ್ಮಿಕರ ನೆರವಿಗೆ ಅಮಿತಾಬ್ ಬಚ್ಚನ್ ನಿಂತಿದ್ದಾರೆ. ಕಳೆದ ತಿಂಗಳು 10 ಬಸ್ಸುಗಳಲ್ಲಿ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದಲ್ಲಿರೋ ಅವರವ ಊರುಗಳಿಗೆ ಕಳುಹಿಸಿಕೊಟ್ಟಿದ್ದರು. ಈಗ ಚಾರ್ಟರ್ಡ್ ಫ್ಲೈಟ್ ಮೂಲಕ ಏರ್​ಲಿಫ್ಟ್ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಕಾರ್ಪ್ ಲಿಮಿಟೆಡ್ ಕಂಪನಿ ಮುಂಬೈನಲ್ಲಿರುವ ವಲಸೆ ಕಾರ್ಮಿಕರನ್ನ ಏರ್​ಲಿಫ್ಟ್ ಮಾಡಿದೆ. ಈಗಾಗ್ಲೇ ಮೂರು ವಿಮಾನಗಳ ಮೂಲಕ ಮುಂಬೈನಲ್ಲಿ ಸಿಕ್ಕಿಕೊಂಡಿದ್ದ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದ ವಿವಿಧ ಭಾಗಗಳಿಗೆ ತಲುಪಿಸೋ ಕೆಲ ಮಾಡಲಾಗಿದೆ. ಹಾಗಂತ ಅಮಿತಾಬ್ ಬಚ್ಚನ್ […]

Big Help! ವಲಸೆ ಕಾರ್ಮಿಕರಿಗಾಗಿ ವಿಶೇಷ ವಿಮಾನಗಳ ಬುಕ್ ಮಾಡಿದ ಅಮಿತಾಬ್!
ಸಾಧು ಶ್ರೀನಾಥ್​
|

Updated on: Jun 10, 2020 | 6:09 PM

Share

ಕೊರೊನಾದಿಂದ ಕಂಗಾಲಾಗಿ ಹುಟ್ಟೂರಿಗೆ ತರಳುತ್ತಿರೋ ವಲಸೆ ಕಾರ್ಮಿಕರ ನೆರವಿಗೆ ಅಮಿತಾಬ್ ಬಚ್ಚನ್ ನಿಂತಿದ್ದಾರೆ. ಕಳೆದ ತಿಂಗಳು 10 ಬಸ್ಸುಗಳಲ್ಲಿ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದಲ್ಲಿರೋ ಅವರವ ಊರುಗಳಿಗೆ ಕಳುಹಿಸಿಕೊಟ್ಟಿದ್ದರು. ಈಗ ಚಾರ್ಟರ್ಡ್ ಫ್ಲೈಟ್ ಮೂಲಕ ಏರ್​ಲಿಫ್ಟ್ ಮಾಡಿದ್ದಾರೆ.

ಅಮಿತಾಬ್ ಬಚ್ಚನ್ ಕಾರ್ಪ್ ಲಿಮಿಟೆಡ್ ಕಂಪನಿ ಮುಂಬೈನಲ್ಲಿರುವ ವಲಸೆ ಕಾರ್ಮಿಕರನ್ನ ಏರ್​ಲಿಫ್ಟ್ ಮಾಡಿದೆ. ಈಗಾಗ್ಲೇ ಮೂರು ವಿಮಾನಗಳ ಮೂಲಕ ಮುಂಬೈನಲ್ಲಿ ಸಿಕ್ಕಿಕೊಂಡಿದ್ದ ವಲಸೆ ಕಾರ್ಮಿಕರನ್ನ ಉತ್ತರ ಪ್ರದೇಶದ ವಿವಿಧ ಭಾಗಗಳಿಗೆ ತಲುಪಿಸೋ ಕೆಲ ಮಾಡಲಾಗಿದೆ.

ಹಾಗಂತ ಅಮಿತಾಬ್ ಬಚ್ಚನ್ ವಲಸೆ ಕಾರ್ಮಿಕರಿಗೆ ನೆರವಾಗಿದ್ದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಾಜಿ ಅಲಿ ಟ್ರೆಸ್ಟ್ ಹಾಗೂ ಪಿರ್ ಮಖಡಮ್ ಸಾಹೇಬ್ ಟ್ರಸ್ಟ್ ಜೊತೆ ಸೇರಿ ಬಿಗ್ ಬಿ 4500 ಮಂದಿ ವಲಸೆ ಕಾರ್ಮಿಕರಿಗೆ ಬೇಯಿಸಿದ ಆಹಾರವನ್ನ ರವಾನಿಸಿದ್ದರು. ಇಷ್ಟೇ ಅಲ್ಲದೆ ಆಸ್ಪತ್ರೆಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಸುಮಾರು 20 ಸಾವಿರ ಪಿಪಿ ಇ ಕಿಟ್ ಅನ್ನೂ ರವಾನಿಸಿದ್ದರು.

ಈಗ ಹುಟ್ಟೂರಿಗೆ ಹೋಗಲು ಪರದಾಡುತ್ತಿದ್ದವರನ್ನ ಬಿಗ್ ಬಿ ವಿಮಾನದಲ್ಲಿ ತಮ್ಮ ಮನೆಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಸಾಕಷ್ಟು ಮಂದಿ ವಲಸೆ ಕಾರ್ಮಿಕರು ಬಸ್ಸು ರೈಲು ಸಿಗದೆ ಕಾಲ್ನಡಿಗೆಯಲ್ಲೇ ತಮ್ಮೂರಿಗೆ ಹೊರಟಿದ್ದರು.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್