AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾರನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. NCB ಬೆಂಗಳೂರು ವಿಭಾಗದಿಂದ ಆ್ಯಡಂ ಪಾಷಾ ಬಂಧನವಾಗಿದೆ. ಅನಿಕಾ ಜೊತೆಗಿನ ಡ್ರಗ್ ಲಿಂಕ್: ಕಳೆದ ಬಿಗ್​ಬಾಸ್ ಸೀಸನ್​ನಲ್ಲಿ ಸ್ಪರ್ಧಿಯಾಗಿದ್ದ ಪಾಷಾ ಬಂಧಿತ ಅನಿಕಾಳಿಂದ ಡ್ರಗ್ ಖರೀದಿ ಮಾಡಿದ್ದರು ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಆ್ಯಡಂ ಪಾಷಾನನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​
KUSHAL V
| Edited By: |

Updated on:Oct 20, 2020 | 6:22 PM

Share

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾರನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. NCB ಬೆಂಗಳೂರು ವಿಭಾಗದಿಂದ ಆ್ಯಡಂ ಪಾಷಾ ಬಂಧನವಾಗಿದೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಕಳೆದ ಬಿಗ್​ಬಾಸ್ ಸೀಸನ್​ನಲ್ಲಿ ಸ್ಪರ್ಧಿಯಾಗಿದ್ದ ಪಾಷಾ ಬಂಧಿತ ಅನಿಕಾಳಿಂದ ಡ್ರಗ್ ಖರೀದಿ ಮಾಡಿದ್ದರು ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಆ್ಯಡಂ ಪಾಷಾನನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ.

Published On - 6:22 pm, Tue, 20 October 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ