AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ

ಇತ್ತೀಚೆಗೆ ಸಿರಿ ಅವರು ಅರಿಶಿಣ ಸ್ನಾನ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗಲೇ ಇವರ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಕೆಲವರು ಇದು ಧಾರಾವಾಹಿ ಅಥವಾ ಜಾಹೀರಾತಿನ ಶೂಟ್ ಇರಬಹುದು. ಈಗ ಈ ವಿಚಾರ ಖಚಿತವಾಗಿದೆ. ಸ್ವತಃ ಸಿರಿ ಅವರೇ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹಾಕಿದ್ದಾರೆ.

ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ
ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ
ರಾಜೇಶ್ ದುಗ್ಗುಮನೆ
|

Updated on: Jun 14, 2024 | 2:21 PM

Share

ಸಿರಿ (Siri) ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ‘ಬಿಗ್ ಬಾಸ್’ ಮನೆಗೆ ಬಂದು ಎಲ್ಲರ ಗಮನ ಸೆಳೆದರು. ಈಗ ಅವರ ವಿವಾಹ ನೆರವೇರಿದೆ. ಸದ್ದಿಲ್ಲದೆ ಸಿರಿ ಅವರು ವಿವಾಹ ಆಗಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಸಿರಿ ಅವರು ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಸಿರಿ ಅವರಿಗೆ ಆಪ್ತರು ಹಾಗೂ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಇತ್ತೀಚೆಗೆ ಸಿರಿ ಅವರು ಅರಿಶಿಣ ಸ್ನಾನ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗಲೇ ಇವರ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಕೆಲವರು ಇದು ಧಾರಾವಾಹಿ ಅಥವಾ ಜಾಹೀರಾತಿನ ಶೂಟ್ ಇರಬಹುದು. ಈಗ ಈ ವಿಚಾರ ಖಚಿತವಾಗಿದೆ. ಸ್ವತಃ ಸಿರಿ ಅವರೇ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹಾಕಿದ್ದಾರೆ. ಸಿರಿ ಅವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ. ಹಿರಿಯರೇ ನಿಶ್ಚಯಿಸಿದ ಮದುವೆ ಇದು ಎನ್ನಲಾಗಿದೆ. ಜೂನ್ 13ರಂದು ಈ ಮದುವೆ ನಡೆದಿದೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಕೋರುತ್ತಿದ್ದಾರೆ.

ಹುಡುಗ ಯಾರು?

ಚಿಕ್ಕಬಳ್ಳಾರಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ಮದುವೆ ನಡೆದಿದೆ. ಸಿರಿ ಅವರು ಮದುವೆ ಆಗಿದ್ದು ಉದ್ಯಮಿ ಪ್ರಭಾಕರ್​ ಬೋರೇಗೌಡ ಎಂಬುವವರನ್ನು. ಅವರು ಮಂಡ್ಯ ಮೂಲದವರಾಗಿದ್ದು, ಬೆಂಗಳೂರಲ್ಲಿ ಸೆಟಲ್ ಆಗಿದ್ದಾರೆ. ಅವರು ಉದ್ಯಮಿ. ಜೊತೆಗೆ ಚಿತ್ರರಂಗದ ಜೊತೆಯೂ ನಂಟು ಹೊಂದಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಕಾರ್ತಿಕ್​-ತುಕಾಲಿ ಸಂತೋಷ್​ ಕಿಸ್​; ಕೂದಲು ಕಿತ್ತ ನಮ್ರತಾ, ಸಿರಿ: ವಿಡಿಯೋ ನೋಡಿ..

ಇತ್ತು ಭಯ

ಸಿರಿ ಅವರು ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ. ಅವರ ಜವಾಬ್ದಾರಿ ಸಿರಿ ಮೇಲೆಯೆ ಇದೇ. ಒಂದೊಮ್ಮೆ ಮದುವೆ ಆದರೆ ಇದಕ್ಕೆಲ್ಲ ಅವಕಾಶ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಭಯ ಅವರಿಗೆ ಕಾಡಿತ್ತು. ಇದರ ಜೊತೆಗೆ ಮದುವೆ ಆಗೋ ಹುಡುಗ ಹೇಗೆ ಇರುತ್ತಾನೇನೋ ಎನ್ನುವ ಭಯ ಕಾಡಿತ್ತು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?