AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ

ಇತ್ತೀಚೆಗೆ ಸಿರಿ ಅವರು ಅರಿಶಿಣ ಸ್ನಾನ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗಲೇ ಇವರ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಕೆಲವರು ಇದು ಧಾರಾವಾಹಿ ಅಥವಾ ಜಾಹೀರಾತಿನ ಶೂಟ್ ಇರಬಹುದು. ಈಗ ಈ ವಿಚಾರ ಖಚಿತವಾಗಿದೆ. ಸ್ವತಃ ಸಿರಿ ಅವರೇ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹಾಕಿದ್ದಾರೆ.

ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ
ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ
ರಾಜೇಶ್ ದುಗ್ಗುಮನೆ
|

Updated on: Jun 14, 2024 | 2:21 PM

Share

ಸಿರಿ (Siri) ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ‘ಬಿಗ್ ಬಾಸ್’ ಮನೆಗೆ ಬಂದು ಎಲ್ಲರ ಗಮನ ಸೆಳೆದರು. ಈಗ ಅವರ ವಿವಾಹ ನೆರವೇರಿದೆ. ಸದ್ದಿಲ್ಲದೆ ಸಿರಿ ಅವರು ವಿವಾಹ ಆಗಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಸಿರಿ ಅವರು ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಸಿರಿ ಅವರಿಗೆ ಆಪ್ತರು ಹಾಗೂ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಇತ್ತೀಚೆಗೆ ಸಿರಿ ಅವರು ಅರಿಶಿಣ ಸ್ನಾನ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗಲೇ ಇವರ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಕೆಲವರು ಇದು ಧಾರಾವಾಹಿ ಅಥವಾ ಜಾಹೀರಾತಿನ ಶೂಟ್ ಇರಬಹುದು. ಈಗ ಈ ವಿಚಾರ ಖಚಿತವಾಗಿದೆ. ಸ್ವತಃ ಸಿರಿ ಅವರೇ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹಾಕಿದ್ದಾರೆ. ಸಿರಿ ಅವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ. ಹಿರಿಯರೇ ನಿಶ್ಚಯಿಸಿದ ಮದುವೆ ಇದು ಎನ್ನಲಾಗಿದೆ. ಜೂನ್ 13ರಂದು ಈ ಮದುವೆ ನಡೆದಿದೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಕೋರುತ್ತಿದ್ದಾರೆ.

ಹುಡುಗ ಯಾರು?

ಚಿಕ್ಕಬಳ್ಳಾರಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ಮದುವೆ ನಡೆದಿದೆ. ಸಿರಿ ಅವರು ಮದುವೆ ಆಗಿದ್ದು ಉದ್ಯಮಿ ಪ್ರಭಾಕರ್​ ಬೋರೇಗೌಡ ಎಂಬುವವರನ್ನು. ಅವರು ಮಂಡ್ಯ ಮೂಲದವರಾಗಿದ್ದು, ಬೆಂಗಳೂರಲ್ಲಿ ಸೆಟಲ್ ಆಗಿದ್ದಾರೆ. ಅವರು ಉದ್ಯಮಿ. ಜೊತೆಗೆ ಚಿತ್ರರಂಗದ ಜೊತೆಯೂ ನಂಟು ಹೊಂದಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಕಾರ್ತಿಕ್​-ತುಕಾಲಿ ಸಂತೋಷ್​ ಕಿಸ್​; ಕೂದಲು ಕಿತ್ತ ನಮ್ರತಾ, ಸಿರಿ: ವಿಡಿಯೋ ನೋಡಿ..

ಇತ್ತು ಭಯ

ಸಿರಿ ಅವರು ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ. ಅವರ ಜವಾಬ್ದಾರಿ ಸಿರಿ ಮೇಲೆಯೆ ಇದೇ. ಒಂದೊಮ್ಮೆ ಮದುವೆ ಆದರೆ ಇದಕ್ಕೆಲ್ಲ ಅವಕಾಶ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಭಯ ಅವರಿಗೆ ಕಾಡಿತ್ತು. ಇದರ ಜೊತೆಗೆ ಮದುವೆ ಆಗೋ ಹುಡುಗ ಹೇಗೆ ಇರುತ್ತಾನೇನೋ ಎನ್ನುವ ಭಯ ಕಾಡಿತ್ತು.

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ