ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ

ಇತ್ತೀಚೆಗೆ ಸಿರಿ ಅವರು ಅರಿಶಿಣ ಸ್ನಾನ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗಲೇ ಇವರ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಕೆಲವರು ಇದು ಧಾರಾವಾಹಿ ಅಥವಾ ಜಾಹೀರಾತಿನ ಶೂಟ್ ಇರಬಹುದು. ಈಗ ಈ ವಿಚಾರ ಖಚಿತವಾಗಿದೆ. ಸ್ವತಃ ಸಿರಿ ಅವರೇ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹಾಕಿದ್ದಾರೆ.

ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ
ಸದ್ದಿಲ್ಲದೆ ನೆರವೇರಿತು ಬಿಗ್ ಬಾಸ್ ಸಿರಿ ಮದುವೆ; ಭಯ ಎನ್ನುತ್ತಲೇ ವಿವಾಹ ಆದ ನಟಿ
Follow us
|

Updated on: Jun 14, 2024 | 2:21 PM

ಸಿರಿ (Siri) ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ‘ಬಿಗ್ ಬಾಸ್’ ಮನೆಗೆ ಬಂದು ಎಲ್ಲರ ಗಮನ ಸೆಳೆದರು. ಈಗ ಅವರ ವಿವಾಹ ನೆರವೇರಿದೆ. ಸದ್ದಿಲ್ಲದೆ ಸಿರಿ ಅವರು ವಿವಾಹ ಆಗಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಸಿರಿ ಅವರು ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಸಿರಿ ಅವರಿಗೆ ಆಪ್ತರು ಹಾಗೂ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಇತ್ತೀಚೆಗೆ ಸಿರಿ ಅವರು ಅರಿಶಿಣ ಸ್ನಾನ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗಲೇ ಇವರ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಕೆಲವರು ಇದು ಧಾರಾವಾಹಿ ಅಥವಾ ಜಾಹೀರಾತಿನ ಶೂಟ್ ಇರಬಹುದು. ಈಗ ಈ ವಿಚಾರ ಖಚಿತವಾಗಿದೆ. ಸ್ವತಃ ಸಿರಿ ಅವರೇ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹಾಕಿದ್ದಾರೆ. ಸಿರಿ ಅವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ. ಹಿರಿಯರೇ ನಿಶ್ಚಯಿಸಿದ ಮದುವೆ ಇದು ಎನ್ನಲಾಗಿದೆ. ಜೂನ್ 13ರಂದು ಈ ಮದುವೆ ನಡೆದಿದೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಕೋರುತ್ತಿದ್ದಾರೆ.

ಹುಡುಗ ಯಾರು?

ಚಿಕ್ಕಬಳ್ಳಾರಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ಮದುವೆ ನಡೆದಿದೆ. ಸಿರಿ ಅವರು ಮದುವೆ ಆಗಿದ್ದು ಉದ್ಯಮಿ ಪ್ರಭಾಕರ್​ ಬೋರೇಗೌಡ ಎಂಬುವವರನ್ನು. ಅವರು ಮಂಡ್ಯ ಮೂಲದವರಾಗಿದ್ದು, ಬೆಂಗಳೂರಲ್ಲಿ ಸೆಟಲ್ ಆಗಿದ್ದಾರೆ. ಅವರು ಉದ್ಯಮಿ. ಜೊತೆಗೆ ಚಿತ್ರರಂಗದ ಜೊತೆಯೂ ನಂಟು ಹೊಂದಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಕಾರ್ತಿಕ್​-ತುಕಾಲಿ ಸಂತೋಷ್​ ಕಿಸ್​; ಕೂದಲು ಕಿತ್ತ ನಮ್ರತಾ, ಸಿರಿ: ವಿಡಿಯೋ ನೋಡಿ..

ಇತ್ತು ಭಯ

ಸಿರಿ ಅವರು ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ. ಅವರ ಜವಾಬ್ದಾರಿ ಸಿರಿ ಮೇಲೆಯೆ ಇದೇ. ಒಂದೊಮ್ಮೆ ಮದುವೆ ಆದರೆ ಇದಕ್ಕೆಲ್ಲ ಅವಕಾಶ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಭಯ ಅವರಿಗೆ ಕಾಡಿತ್ತು. ಇದರ ಜೊತೆಗೆ ಮದುವೆ ಆಗೋ ಹುಡುಗ ಹೇಗೆ ಇರುತ್ತಾನೇನೋ ಎನ್ನುವ ಭಯ ಕಾಡಿತ್ತು.

ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ