ಹಳ್ಳಿ ಸೊಗಡಿನ ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ಗೆ ಬಿಗ್​ ಬಾಸ್ ವಾಸುಕಿ ಸಾಹಿತ್ಯ

ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಕಥಾ ಹಂದರ, ವಿಭಿನ್ನ ಟೈಟಲ್​ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆ ಲಿಸ್ಟ್​ಗೆ ಸದ್ಯ ಸೇರ್ಪಡೆಯಾಗುತ್ತಿರುವ ಚಿತ್ರವೇ ಊರಿನ ಗ್ರಾಮಸ್ಥರಲ್ಲಿ ವಿನಂತಿ. ಹೆಸರೇ ಹೇಳೋ ಹಾಗೆ ಚಿತ್ರ ಹಳ್ಳಿ ಸೊಗಡನ್ನ ಹೊಂದಿದೆ. ಒಂದೊಳ್ಳೆ ಸಂದೇಶ ನೀಡೋ ಸಿನಿಮಾ ಇದಾಗಿದೆ ಅನ್ನೋದ್ರಲ್ಲಿ ಯಾವುದೇ ಸಂದೇಹ ಇಲ್ಲ. ಹೆಚ್​.ಆರ್.ಕೆ ಸ್ಟುಡಿಯೋಸ್​ ಬ್ಯಾನರ್​ ಅಡಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಡಿ.ಆರ್​ ಕುಮಾರಸ್ವಾಮಿ ಮತ್ತು ದೇವನಗೌಡ ವಡಗೇರಾ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಎಮ್. ಕೃಷ್ಣಮೂರ್ತಿ ಕಥೆ. ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನದ ಜವಾಬ್ದಾರಿ […]

ಹಳ್ಳಿ ಸೊಗಡಿನ ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ಗೆ ಬಿಗ್​ ಬಾಸ್ ವಾಸುಕಿ ಸಾಹಿತ್ಯ
Follow us
|

Updated on:Dec 22, 2019 | 2:13 PM

ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಕಥಾ ಹಂದರ, ವಿಭಿನ್ನ ಟೈಟಲ್​ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆ ಲಿಸ್ಟ್​ಗೆ ಸದ್ಯ ಸೇರ್ಪಡೆಯಾಗುತ್ತಿರುವ ಚಿತ್ರವೇ ಊರಿನ ಗ್ರಾಮಸ್ಥರಲ್ಲಿ ವಿನಂತಿ. ಹೆಸರೇ ಹೇಳೋ ಹಾಗೆ ಚಿತ್ರ ಹಳ್ಳಿ ಸೊಗಡನ್ನ ಹೊಂದಿದೆ. ಒಂದೊಳ್ಳೆ ಸಂದೇಶ ನೀಡೋ ಸಿನಿಮಾ ಇದಾಗಿದೆ ಅನ್ನೋದ್ರಲ್ಲಿ ಯಾವುದೇ ಸಂದೇಹ ಇಲ್ಲ.

ಹೆಚ್​.ಆರ್.ಕೆ ಸ್ಟುಡಿಯೋಸ್​ ಬ್ಯಾನರ್​ ಅಡಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಡಿ.ಆರ್​ ಕುಮಾರಸ್ವಾಮಿ ಮತ್ತು ದೇವನಗೌಡ ವಡಗೇರಾ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಎಮ್. ಕೃಷ್ಣಮೂರ್ತಿ ಕಥೆ. ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ವಾಸುಕಿ ವೈಭವ್​ ಅವರ ಸಾಹಿತ್ಯ, ಕಾರ್ತಿಕ್​ ಎಸ್​ ಛಾಯಾಗ್ರಹಣ, ಸಾಯಿವಂಶಿ ಸಂಗೀತ, ಅನಿಲ್​ ಬಿಲ್ಲವ ಸಂಕಲನ ಚಿತ್ರಕ್ಕೆ ಇರಲಿದೆ.

ಜನವರಿ 1 ರಿಂದ ಚಿತ್ರೀಕರಣ ಪ್ರಾರಂಭ ಚಿತ್ರದ ಶೂಟಿಂಗ್​ಗೆ ಭರದ ಸಿದ್ಧತೆ ನಡೆದಿದ್ದು ಮುಂದಿನ ಜನವರಿಯಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. 30 ವರ್ಷಗಳ ಹಿಂದಿನ ಕಥೆಯನ್ನ ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಚಿತ್ರದ ಮೂಲಕ ತೆರೆ ಮೇಲೆ ತರುವ ಪ್ರಯತ್ನಕ್ಕೆ ನಿರ್ದೇಶಕ ಕೃಷ್ಣಮೂರ್ತಿ ಕೈ ಹಾಕಿದ್ದಾರೆ. 30 ವರ್ಷದ ಹಿಂದೆ ಹಳ್ಳಿ-ಹಳ್ಳಿಗಳಿಗೆ ಹೋಗಿ ನಾಟಕ ಮಾಡಿಕೊಂಡು ಜೀವನ ನಡೆಸುವವರ ರೀತಿ-ನೀತಿ, ಪದ್ಧತಿಯನ್ನ ಸಿನಿಮಾದಲ್ಲಿ ಎಳೆಎಳೆಯಾಗಿ ತೊರಿಸಲಾಗುತ್ತೆ.

12 ವರ್ಷದ ಬಾಲಕನ ತರಲೆ, 30 ವರ್ಷಗಳ ಹಿಂದಿನ ಬೆಳವಣಿಗೆಯನ್ನು ಹೊಂದಿದ್ದು, ಕಥೆಯ ಕೊನೆ ಕ್ಷಣದಲ್ಲಿ ಇವನ ಧೈರ್ಯ, ಸಾಹಸ ಜನರಿಗೆ ನಾಯಕತ್ವ ತೋರುತ್ತದೆ. ಊರಿನ ರಾಕ್ಷರ ಕೋಟೆಯೊಂದರಲ್ಲಿ ಸಿಲುಕಿ ಭಯದಿಂದ ಜೀವನ ದೂಡೂತ್ತಿದ್ದ ಜನರ ಪಾಲಿಗೆ 12 ವರ್ಷದ ಹುಡುಗನ ಆಗಮನ, ಅವನ ಧೈರ್ಯ, ಸಾಹಸ ಕಂಡು ಭಯದಲ್ಲಿದ್ದ ಜನರಿಗೆ ತಮ್ಮನ್ನು ರಕ್ಷಣೆ ಮಾಡಲು ಬಂದ ಹನುಮಾನ್​ ರೂಪದಲ್ಲಿ ಕಾಣುತ್ತಾನೆ. ಇದು ಗ್ರಾಮಸ್ಥರಲ್ಲಿ ವಿನಂತಿ ಚಿತ್ರದ ಕಥಾ ಸಾರಂಶವಾಗಿದೆ.

ಈ ಎಲ್ಲಾ ಸನ್ನಿವೇಶಗಳನ್ನ ಕಣ್ಣಿಗೆ ಕಟ್ಟುವಂತೆ ಚಿತ್ರೀಕರಿಸಿ ಒಂದು ಒಳ್ಳೆ ಸಂದೇಶದೊಂದಿಗೆ ಜನರ ಮುಂದೆ ತರಲು ಚಿತ್ರತಂಡ ಹೊರಟಿದೆ. ಚಿತ್ರತಂಡಕ್ಕೆ ನಾವು-ನೀವು ಆಲ್​ ದಿ ಬೆಸ್ಟ್​ ಹೋಳೋಣ, ಆಲ್​ ದಿ ಬೆಸ್ಟ್​ .. ಊರಿನ ಗ್ರಾಮಸ್ಥರಲ್ಲಿ ವಿನಂತಿ ಚಿತ್ರತಂಡ.

Published On - 10:25 am, Sat, 21 December 19

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ