AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಾಹಿತಿ ಕಲ್ಯಾಣ್ ಪತ್ನಿ ಕುಟುಂಬದ ಆಪ್ತನ ಬಳಿ ಸಿಕ್ತು ಮಾಟ ಮಂತ್ರದ ವಸ್ತುಗಳು!

ಬೆಳಗಾವಿ: ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ವಾಲಿ ಬಳಿ ಮಾಟ ಮಂತ್ರದ ವಸ್ತುಗಳು ಸಿಕ್ಕಿವೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ನಿವಾಸಿ ಶಿವಾನಂದ ವಾಲಿ ವಿರುದ್ಧ ಮಾಟ ಮಂತ್ರದ ಆರೋಪ ಕೇಳಿ ಬಂದಿದೆ. ಶಿವಾನಂದ ವಾಲಿ ಕೆ.ಕಲ್ಯಾಣ್ ಪತ್ನಿ ಕುಟುಂಬದ ಆಪ್ತ. ಈ ಹಿಂದೆ ಕೆ‌.ಕಲ್ಯಾಣ್ ಶಿವಾನಂದ ವಾಲಿ ವಿರುದ್ಧ ಅಪಹರಣ ಆರೋಪ ಮಾಡಿದ್ದರು. ಪತ್ನಿ, ಅತ್ತೆ, ಮಾವರನ್ನು ಅಪಹರಣ ಮಾಡಿದ್ದಾರೆಂದು ಆರೋಪಿಸಿದ್ದರು. ನಂತರ ಪುಸಲಾಯಿಸಿ ಪತ್ನಿ, […]

ಚಿತ್ರಸಾಹಿತಿ ಕಲ್ಯಾಣ್ ಪತ್ನಿ ಕುಟುಂಬದ ಆಪ್ತನ ಬಳಿ ಸಿಕ್ತು ಮಾಟ ಮಂತ್ರದ ವಸ್ತುಗಳು!
ಆಯೇಷಾ ಬಾನು
|

Updated on:Oct 04, 2020 | 8:55 AM

Share

ಬೆಳಗಾವಿ: ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ವಾಲಿ ಬಳಿ ಮಾಟ ಮಂತ್ರದ ವಸ್ತುಗಳು ಸಿಕ್ಕಿವೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ನಿವಾಸಿ ಶಿವಾನಂದ ವಾಲಿ ವಿರುದ್ಧ ಮಾಟ ಮಂತ್ರದ ಆರೋಪ ಕೇಳಿ ಬಂದಿದೆ. ಶಿವಾನಂದ ವಾಲಿ ಕೆ.ಕಲ್ಯಾಣ್ ಪತ್ನಿ ಕುಟುಂಬದ ಆಪ್ತ. ಈ ಹಿಂದೆ ಕೆ‌.ಕಲ್ಯಾಣ್ ಶಿವಾನಂದ ವಾಲಿ ವಿರುದ್ಧ ಅಪಹರಣ ಆರೋಪ ಮಾಡಿದ್ದರು. ಪತ್ನಿ, ಅತ್ತೆ, ಮಾವರನ್ನು ಅಪಹರಣ ಮಾಡಿದ್ದಾರೆಂದು ಆರೋಪಿಸಿದ್ದರು. ನಂತರ ಪುಸಲಾಯಿಸಿ ಪತ್ನಿ, ಅತ್ತೆ, ಮಾವ ಅಕೌಂಟ್‌ನಿಂದ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. 19 ಲಕ್ಷ 80 ಸಾವಿರ ರೂ. ಹಣ ಶಿವಾನಂದ ಅಕೌಂಟ್‌ಗೆ ವರ್ಗಾವಣೆ ಮಾಡಲಾಗಿದೆಯಂತೆ.

ಅಷ್ಟೇ ಅಲ್ಲದೇ ಜಾಯಿಂಟ್ ಪ್ರಾಪರ್ಟಿ ಆಸ್ತಿ ತನ್ನ ಹೆಸರಿಗೆ ಮಾಡಿಸಿಕೊಂಡ ಆರೋಪ ಕೂಡ ಇದೆ. ಈ ಬಗ್ಗೆ ಬೆಳಗಾವಿಯ ಮಾಳಮಾರುತಿ ಠಾಣೆಗೆ ಕೆ.ಕಲ್ಯಾಣ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ಶಿವಾನಂದ ವಾಲಿಯನ್ನು ಬೀಳಗಿ ಪೊಲೀಸರು ವಶಕ್ಕೆ ಪಡೆದಿದ್ದರು. ನಿನ್ನೆ ಮಾಳಮಾರುತಿ ಠಾಣೆಗೆ ಶಿವಾನಂದನನ್ನು ಹಸ್ತಾಂತರಿಸಿದ್ದು, ಸದ್ಯ ಶಿವಾನಂದ ವಾಲಿ ಮಾಳಮಾರುತಿ ಠಾಣೆ ಪೊಲೀಸರ ವಶದಲ್ಲಿದ್ದಾರೆ.

ಇದನ್ನೂ ಓದಿ: ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ

Published On - 8:50 am, Sun, 4 October 20

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು