AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Panther ಖ್ಯಾತಿಯ ನಟ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ

ಹಾಲಿವುಡ್​ನ ಫೇಮಸ್​ ಸಿನಿಮಾ ಬ್ಲಾಕ್​ ಪ್ಯಾಂಥರ್​ ಮೂಲಕ ಜಗತ್ತಿನಾದ್ಯಂತ ಖ್ಯಾತಿ ಪಡೆದ ನಟ ಚ್ಯಾಡ್ವಿಕ್​ ಬೋಸ್​ಮನ್ ಇಂದು ನಿಧನರಾಗಿದ್ದಾರೆ. 43 ವರ್ಷದ ನಟ ಕಳೆದ ಕೆಲವು ವರ್ಷಗಳಿಂದ ದೊಡ್ಡ ಕರುಳಿನ ಕ್ಯಾನ್ಸರ್​ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ನಟನ ಕುಟುಂಬಸ್ಥರು ಈ ಮಾಹಿತಿಯನ್ನು ಚ್ಯಾಡ್ವಿಕ್​ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಾರಕ ಕ್ಯಾನ್ಸರ್​ಗೆ ತುತ್ತಾದ Black Panther ನಟ ತನ್ನ ಶಸ್ತ್ರಚಿಕಿತ್ಸೆ ಮತ್ತು ಕೆಮೋಥೆರಪಿ ಚಿಕಿತ್ಸೆ ನಡುವೆಯೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. 2018 ರಲ್ಲಿ ಬಿಡುಗಡೆಯಾದ ಬ್ಲಾಕ್​ ಪ್ಯಾಂಥ್​ರ ಸಿನಿಮಾದ ಮೂಲಕ […]

Black Panther ಖ್ಯಾತಿಯ ನಟ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ
KUSHAL V
|

Updated on:Aug 29, 2020 | 10:47 AM

Share

ಹಾಲಿವುಡ್​ನ ಫೇಮಸ್​ ಸಿನಿಮಾ ಬ್ಲಾಕ್​ ಪ್ಯಾಂಥರ್​ ಮೂಲಕ ಜಗತ್ತಿನಾದ್ಯಂತ ಖ್ಯಾತಿ ಪಡೆದ ನಟ ಚ್ಯಾಡ್ವಿಕ್​ ಬೋಸ್​ಮನ್ ಇಂದು ನಿಧನರಾಗಿದ್ದಾರೆ. 43 ವರ್ಷದ ನಟ ಕಳೆದ ಕೆಲವು ವರ್ಷಗಳಿಂದ ದೊಡ್ಡ ಕರುಳಿನ ಕ್ಯಾನ್ಸರ್​ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ನಟನ ಕುಟುಂಬಸ್ಥರು ಈ ಮಾಹಿತಿಯನ್ನು ಚ್ಯಾಡ್ವಿಕ್​ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಾರಕ ಕ್ಯಾನ್ಸರ್​ಗೆ ತುತ್ತಾದ Black Panther ನಟ ತನ್ನ ಶಸ್ತ್ರಚಿಕಿತ್ಸೆ ಮತ್ತು ಕೆಮೋಥೆರಪಿ ಚಿಕಿತ್ಸೆ ನಡುವೆಯೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. 2018 ರಲ್ಲಿ ಬಿಡುಗಡೆಯಾದ ಬ್ಲಾಕ್​ ಪ್ಯಾಂಥ್​ರ ಸಿನಿಮಾದ ಮೂಲಕ ಖ್ಯಾತಿ ಪಡೆದ ಚ್ಯಾಡ್ವಿಕ್​ ಇದೀಗ ತಮ್ಮ ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

https://www.facebook.com/chadwickboseman/posts/10157949424684864

Published On - 10:42 am, Sat, 29 August 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ