AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Panther ಖ್ಯಾತಿಯ ನಟ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ

ಹಾಲಿವುಡ್​ನ ಫೇಮಸ್​ ಸಿನಿಮಾ ಬ್ಲಾಕ್​ ಪ್ಯಾಂಥರ್​ ಮೂಲಕ ಜಗತ್ತಿನಾದ್ಯಂತ ಖ್ಯಾತಿ ಪಡೆದ ನಟ ಚ್ಯಾಡ್ವಿಕ್​ ಬೋಸ್​ಮನ್ ಇಂದು ನಿಧನರಾಗಿದ್ದಾರೆ. 43 ವರ್ಷದ ನಟ ಕಳೆದ ಕೆಲವು ವರ್ಷಗಳಿಂದ ದೊಡ್ಡ ಕರುಳಿನ ಕ್ಯಾನ್ಸರ್​ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ನಟನ ಕುಟುಂಬಸ್ಥರು ಈ ಮಾಹಿತಿಯನ್ನು ಚ್ಯಾಡ್ವಿಕ್​ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಾರಕ ಕ್ಯಾನ್ಸರ್​ಗೆ ತುತ್ತಾದ Black Panther ನಟ ತನ್ನ ಶಸ್ತ್ರಚಿಕಿತ್ಸೆ ಮತ್ತು ಕೆಮೋಥೆರಪಿ ಚಿಕಿತ್ಸೆ ನಡುವೆಯೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. 2018 ರಲ್ಲಿ ಬಿಡುಗಡೆಯಾದ ಬ್ಲಾಕ್​ ಪ್ಯಾಂಥ್​ರ ಸಿನಿಮಾದ ಮೂಲಕ […]

Black Panther ಖ್ಯಾತಿಯ ನಟ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ
KUSHAL V
|

Updated on:Aug 29, 2020 | 10:47 AM

Share

ಹಾಲಿವುಡ್​ನ ಫೇಮಸ್​ ಸಿನಿಮಾ ಬ್ಲಾಕ್​ ಪ್ಯಾಂಥರ್​ ಮೂಲಕ ಜಗತ್ತಿನಾದ್ಯಂತ ಖ್ಯಾತಿ ಪಡೆದ ನಟ ಚ್ಯಾಡ್ವಿಕ್​ ಬೋಸ್​ಮನ್ ಇಂದು ನಿಧನರಾಗಿದ್ದಾರೆ. 43 ವರ್ಷದ ನಟ ಕಳೆದ ಕೆಲವು ವರ್ಷಗಳಿಂದ ದೊಡ್ಡ ಕರುಳಿನ ಕ್ಯಾನ್ಸರ್​ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ನಟನ ಕುಟುಂಬಸ್ಥರು ಈ ಮಾಹಿತಿಯನ್ನು ಚ್ಯಾಡ್ವಿಕ್​ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಾರಕ ಕ್ಯಾನ್ಸರ್​ಗೆ ತುತ್ತಾದ Black Panther ನಟ ತನ್ನ ಶಸ್ತ್ರಚಿಕಿತ್ಸೆ ಮತ್ತು ಕೆಮೋಥೆರಪಿ ಚಿಕಿತ್ಸೆ ನಡುವೆಯೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. 2018 ರಲ್ಲಿ ಬಿಡುಗಡೆಯಾದ ಬ್ಲಾಕ್​ ಪ್ಯಾಂಥ್​ರ ಸಿನಿಮಾದ ಮೂಲಕ ಖ್ಯಾತಿ ಪಡೆದ ಚ್ಯಾಡ್ವಿಕ್​ ಇದೀಗ ತಮ್ಮ ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

https://www.facebook.com/chadwickboseman/posts/10157949424684864

Published On - 10:42 am, Sat, 29 August 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?