AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Panther ಖ್ಯಾತಿಯ ನಟ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ

ಹಾಲಿವುಡ್​ನ ಫೇಮಸ್​ ಸಿನಿಮಾ ಬ್ಲಾಕ್​ ಪ್ಯಾಂಥರ್​ ಮೂಲಕ ಜಗತ್ತಿನಾದ್ಯಂತ ಖ್ಯಾತಿ ಪಡೆದ ನಟ ಚ್ಯಾಡ್ವಿಕ್​ ಬೋಸ್​ಮನ್ ಇಂದು ನಿಧನರಾಗಿದ್ದಾರೆ. 43 ವರ್ಷದ ನಟ ಕಳೆದ ಕೆಲವು ವರ್ಷಗಳಿಂದ ದೊಡ್ಡ ಕರುಳಿನ ಕ್ಯಾನ್ಸರ್​ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ನಟನ ಕುಟುಂಬಸ್ಥರು ಈ ಮಾಹಿತಿಯನ್ನು ಚ್ಯಾಡ್ವಿಕ್​ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಾರಕ ಕ್ಯಾನ್ಸರ್​ಗೆ ತುತ್ತಾದ Black Panther ನಟ ತನ್ನ ಶಸ್ತ್ರಚಿಕಿತ್ಸೆ ಮತ್ತು ಕೆಮೋಥೆರಪಿ ಚಿಕಿತ್ಸೆ ನಡುವೆಯೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. 2018 ರಲ್ಲಿ ಬಿಡುಗಡೆಯಾದ ಬ್ಲಾಕ್​ ಪ್ಯಾಂಥ್​ರ ಸಿನಿಮಾದ ಮೂಲಕ […]

Black Panther ಖ್ಯಾತಿಯ ನಟ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ
KUSHAL V
|

Updated on:Aug 29, 2020 | 10:47 AM

Share

ಹಾಲಿವುಡ್​ನ ಫೇಮಸ್​ ಸಿನಿಮಾ ಬ್ಲಾಕ್​ ಪ್ಯಾಂಥರ್​ ಮೂಲಕ ಜಗತ್ತಿನಾದ್ಯಂತ ಖ್ಯಾತಿ ಪಡೆದ ನಟ ಚ್ಯಾಡ್ವಿಕ್​ ಬೋಸ್​ಮನ್ ಇಂದು ನಿಧನರಾಗಿದ್ದಾರೆ. 43 ವರ್ಷದ ನಟ ಕಳೆದ ಕೆಲವು ವರ್ಷಗಳಿಂದ ದೊಡ್ಡ ಕರುಳಿನ ಕ್ಯಾನ್ಸರ್​ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ನಟನ ಕುಟುಂಬಸ್ಥರು ಈ ಮಾಹಿತಿಯನ್ನು ಚ್ಯಾಡ್ವಿಕ್​ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಾರಕ ಕ್ಯಾನ್ಸರ್​ಗೆ ತುತ್ತಾದ Black Panther ನಟ ತನ್ನ ಶಸ್ತ್ರಚಿಕಿತ್ಸೆ ಮತ್ತು ಕೆಮೋಥೆರಪಿ ಚಿಕಿತ್ಸೆ ನಡುವೆಯೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. 2018 ರಲ್ಲಿ ಬಿಡುಗಡೆಯಾದ ಬ್ಲಾಕ್​ ಪ್ಯಾಂಥ್​ರ ಸಿನಿಮಾದ ಮೂಲಕ ಖ್ಯಾತಿ ಪಡೆದ ಚ್ಯಾಡ್ವಿಕ್​ ಇದೀಗ ತಮ್ಮ ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

https://www.facebook.com/chadwickboseman/posts/10157949424684864

Published On - 10:42 am, Sat, 29 August 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್