AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಸ್ಟರ್ ಇಂಡಿಯಾ’ಗೆ 64: ಇಲ್ಲಿದೆ ಅನಿಲ್ ಕಪೂರ್ ಬದುಕಿನ ಚಿತ್ರನೋಟ

ಖ್ಯಾತ ಬಾಲಿವುಡ್ ನಟ ಅನಿಲ್ ಕಪೂರ್​ 64ನೇ ಹುಟ್ಟುಹಬ್ಬವನ್ನು ಇಂದು (ಡಿ.24) ಆಚರಿಸಿಕೊಂಡರು. ಪತ್ನಿ ಸುನೀತಾ ಬಂಬಾನಿ ಮತ್ತು ಹಲವರು ಬಾಲಿವುಡ್​ ಸ್ಟಾರ್​ಗಳ ಸಮ್ಮುಖ ‘ಮಿಸ್ಟರ್ ಇಂಡಿಯಾ’ ಬರ್ತ್​ಡೇ ಕೇಕ್ ಕಟ್​ ಮಾಡಿದರು. ಜಗ್​ ಜಗ್​ ಜಿಯೋ ಚಿತ್ರದ ಶೂಟಿಂಗ್​ನಲ್ಲಿ ಸದ್ಯಕ್ಕೆ ಅನಿಲ್ ಕಪೂರ್​ ಬ್ಯುಸಿ. ನಟಿ ಕಿಯಾರಾ ಅಡ್ವಾಣಿ, ನಟ ವರುಣ್​ ಧವನ್ ಹುಟ್ಟುಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು. ಹುಟ್ಟುಹಬ್ಬದ ದಿನದಂದೇ ಅನಿಲ್​ಕಪೂರ್​ರ ಹೊಸ ಚಿತ್ರ ‘ಎಕೆ ವರ್ಸಸ್​ ಎಕೆ’ ನೆಟ್​ಫ್ಲಿಕ್ಸ್​ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಅನಿಲ್​ ಕಪೂರ್ ಬದುಕು ಸಾಗಿಬಂದ ಹಾದಿಯ ಚಿತ್ರನೋಟ ಇಲ್ಲಿದೆ.

Lakshmi Hegde
| Edited By: |

Updated on:Dec 24, 2020 | 9:55 PM

Share
ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

1 / 6
ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

2 / 6
ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

3 / 6
ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

4 / 6
ಅನಿಲ್ ಕಪೂರ್ ಗಾಯಕರೂ ಆಗಿದ್ದರು.

ಅನಿಲ್ ಕಪೂರ್ ಗಾಯಕರೂ ಆಗಿದ್ದರು.

5 / 6
1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

6 / 6

Published On - 9:51 pm, Thu, 24 December 20

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ