AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಸ್ಟರ್ ಇಂಡಿಯಾ’ಗೆ 64: ಇಲ್ಲಿದೆ ಅನಿಲ್ ಕಪೂರ್ ಬದುಕಿನ ಚಿತ್ರನೋಟ

ಖ್ಯಾತ ಬಾಲಿವುಡ್ ನಟ ಅನಿಲ್ ಕಪೂರ್​ 64ನೇ ಹುಟ್ಟುಹಬ್ಬವನ್ನು ಇಂದು (ಡಿ.24) ಆಚರಿಸಿಕೊಂಡರು. ಪತ್ನಿ ಸುನೀತಾ ಬಂಬಾನಿ ಮತ್ತು ಹಲವರು ಬಾಲಿವುಡ್​ ಸ್ಟಾರ್​ಗಳ ಸಮ್ಮುಖ ‘ಮಿಸ್ಟರ್ ಇಂಡಿಯಾ’ ಬರ್ತ್​ಡೇ ಕೇಕ್ ಕಟ್​ ಮಾಡಿದರು. ಜಗ್​ ಜಗ್​ ಜಿಯೋ ಚಿತ್ರದ ಶೂಟಿಂಗ್​ನಲ್ಲಿ ಸದ್ಯಕ್ಕೆ ಅನಿಲ್ ಕಪೂರ್​ ಬ್ಯುಸಿ. ನಟಿ ಕಿಯಾರಾ ಅಡ್ವಾಣಿ, ನಟ ವರುಣ್​ ಧವನ್ ಹುಟ್ಟುಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು. ಹುಟ್ಟುಹಬ್ಬದ ದಿನದಂದೇ ಅನಿಲ್​ಕಪೂರ್​ರ ಹೊಸ ಚಿತ್ರ ‘ಎಕೆ ವರ್ಸಸ್​ ಎಕೆ’ ನೆಟ್​ಫ್ಲಿಕ್ಸ್​ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಅನಿಲ್​ ಕಪೂರ್ ಬದುಕು ಸಾಗಿಬಂದ ಹಾದಿಯ ಚಿತ್ರನೋಟ ಇಲ್ಲಿದೆ.

Lakshmi Hegde
| Edited By: |

Updated on:Dec 24, 2020 | 9:55 PM

Share
ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

1 / 6
ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

2 / 6
ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

3 / 6
ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

4 / 6
ಅನಿಲ್ ಕಪೂರ್ ಗಾಯಕರೂ ಆಗಿದ್ದರು.

ಅನಿಲ್ ಕಪೂರ್ ಗಾಯಕರೂ ಆಗಿದ್ದರು.

5 / 6
1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

6 / 6

Published On - 9:51 pm, Thu, 24 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ