AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಸ್ಟರ್ ಇಂಡಿಯಾ’ಗೆ 64: ಇಲ್ಲಿದೆ ಅನಿಲ್ ಕಪೂರ್ ಬದುಕಿನ ಚಿತ್ರನೋಟ

ಖ್ಯಾತ ಬಾಲಿವುಡ್ ನಟ ಅನಿಲ್ ಕಪೂರ್​ 64ನೇ ಹುಟ್ಟುಹಬ್ಬವನ್ನು ಇಂದು (ಡಿ.24) ಆಚರಿಸಿಕೊಂಡರು. ಪತ್ನಿ ಸುನೀತಾ ಬಂಬಾನಿ ಮತ್ತು ಹಲವರು ಬಾಲಿವುಡ್​ ಸ್ಟಾರ್​ಗಳ ಸಮ್ಮುಖ ‘ಮಿಸ್ಟರ್ ಇಂಡಿಯಾ’ ಬರ್ತ್​ಡೇ ಕೇಕ್ ಕಟ್​ ಮಾಡಿದರು. ಜಗ್​ ಜಗ್​ ಜಿಯೋ ಚಿತ್ರದ ಶೂಟಿಂಗ್​ನಲ್ಲಿ ಸದ್ಯಕ್ಕೆ ಅನಿಲ್ ಕಪೂರ್​ ಬ್ಯುಸಿ. ನಟಿ ಕಿಯಾರಾ ಅಡ್ವಾಣಿ, ನಟ ವರುಣ್​ ಧವನ್ ಹುಟ್ಟುಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು. ಹುಟ್ಟುಹಬ್ಬದ ದಿನದಂದೇ ಅನಿಲ್​ಕಪೂರ್​ರ ಹೊಸ ಚಿತ್ರ ‘ಎಕೆ ವರ್ಸಸ್​ ಎಕೆ’ ನೆಟ್​ಫ್ಲಿಕ್ಸ್​ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಅನಿಲ್​ ಕಪೂರ್ ಬದುಕು ಸಾಗಿಬಂದ ಹಾದಿಯ ಚಿತ್ರನೋಟ ಇಲ್ಲಿದೆ.

Lakshmi Hegde
| Edited By: |

Updated on:Dec 24, 2020 | 9:55 PM

Share
ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

1 / 6
ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

2 / 6
ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

3 / 6
ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

4 / 6
ಅನಿಲ್ ಕಪೂರ್ ಗಾಯಕರೂ ಆಗಿದ್ದರು.

ಅನಿಲ್ ಕಪೂರ್ ಗಾಯಕರೂ ಆಗಿದ್ದರು.

5 / 6
1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

6 / 6

Published On - 9:51 pm, Thu, 24 December 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ