AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಸ್ಟರ್ ಇಂಡಿಯಾ’ಗೆ 64: ಇಲ್ಲಿದೆ ಅನಿಲ್ ಕಪೂರ್ ಬದುಕಿನ ಚಿತ್ರನೋಟ

ಖ್ಯಾತ ಬಾಲಿವುಡ್ ನಟ ಅನಿಲ್ ಕಪೂರ್​ 64ನೇ ಹುಟ್ಟುಹಬ್ಬವನ್ನು ಇಂದು (ಡಿ.24) ಆಚರಿಸಿಕೊಂಡರು. ಪತ್ನಿ ಸುನೀತಾ ಬಂಬಾನಿ ಮತ್ತು ಹಲವರು ಬಾಲಿವುಡ್​ ಸ್ಟಾರ್​ಗಳ ಸಮ್ಮುಖ ‘ಮಿಸ್ಟರ್ ಇಂಡಿಯಾ’ ಬರ್ತ್​ಡೇ ಕೇಕ್ ಕಟ್​ ಮಾಡಿದರು. ಜಗ್​ ಜಗ್​ ಜಿಯೋ ಚಿತ್ರದ ಶೂಟಿಂಗ್​ನಲ್ಲಿ ಸದ್ಯಕ್ಕೆ ಅನಿಲ್ ಕಪೂರ್​ ಬ್ಯುಸಿ. ನಟಿ ಕಿಯಾರಾ ಅಡ್ವಾಣಿ, ನಟ ವರುಣ್​ ಧವನ್ ಹುಟ್ಟುಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು. ಹುಟ್ಟುಹಬ್ಬದ ದಿನದಂದೇ ಅನಿಲ್​ಕಪೂರ್​ರ ಹೊಸ ಚಿತ್ರ ‘ಎಕೆ ವರ್ಸಸ್​ ಎಕೆ’ ನೆಟ್​ಫ್ಲಿಕ್ಸ್​ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಅನಿಲ್​ ಕಪೂರ್ ಬದುಕು ಸಾಗಿಬಂದ ಹಾದಿಯ ಚಿತ್ರನೋಟ ಇಲ್ಲಿದೆ.

Lakshmi Hegde
| Edited By: |

Updated on:Dec 24, 2020 | 9:55 PM

Share
ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

ಪತ್ನಿಗೆ ಬರ್ತ್​ಡೇ ಕೇಕ್ ತಿನ್ನಿಸಿದ ಅನಿಲ್​ಕಪೂರ್

1 / 6
ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

ಆರ್ಥಿಕ ಸಮಸ್ಯೆಯಿಂದಾಗಿ ಅನಿಲ್ ಕಪೂರ್, ರಾಜ್​ ಕಪೂರರ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರು.

2 / 6
ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

ಅನಿಲ್ ಕಪೂರ್​ಗೆ 1988ರಲ್ಲಿ ಮೊದಲ ಫಿಲಮ್ ಫೇರ್ ಪ್ರಶಸ್ತಿ ದೊರೆಯಿತು.

3 / 6
ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

ಮಿಸ್ಟರ್ ಇಂಡಿಯಾ ಸಿನೆಮಾಕ್ಕೆ ಮೊದಲು ಅಮಿತಾಬ್ ಬಚ್ಚನ್ ಆಯ್ಕೆಯಾಗಿದ್ದರು.

4 / 6
ಅನಿಲ್ ಕಪೂರ್ ಗಾಯಕರೂ ಆಗಿದ್ದರು.

ಅನಿಲ್ ಕಪೂರ್ ಗಾಯಕರೂ ಆಗಿದ್ದರು.

5 / 6
1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

1984ರಲ್ಲಿ ವಸ್ತ್ರ ವಿನ್ಯಾಸಕಿ ಸುನಿತಾ ಬಂಬಾನಿಯವರನ್ನು ಅನಿಲ್ ಕಪೂರ್ ಮದುವೆಯಾದರು.

6 / 6

Published On - 9:51 pm, Thu, 24 December 20

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ