AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಕಿರಣ್ ಕುಮಾರ್​ಗೂ ಕಾಡುತ್ತಿದೆ ಕೊರೊನಾ, ಆತಂಕಕಾರಿ ರೋಗ ಲಕ್ಷಣ!

ದೆಹಲಿ: ಬಾಲಿವುಡ್ ಸೆಲೆಬ್ರಿಟಿ, ಜನಪ್ರಿಯ ನಟ ಕಿರಣ್ ಕುಮಾರ್​ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ತಪಾಸಣೆಗಾಗಿ ಆಸ್ಪತ್ರೆಗೆ ಹೋದಾಗ ಮುಂಜಾಗ್ರತೆಗಾಗಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ಅವರು ಕಳೆದ 10 ದಿನಗಳಿಂದ ತಮ್ಮ ಮನೆಯಲ್ಲಿ ಸ್ವಯಂ-ದಿಗ್ಬಂಧನದಲ್ಲಿದ್ದರು. ಹಾಗೂ ಮೇ 25 ರಂದು ಮತ್ತೊಮ್ಮೆ ಕೊರೊನಾ ಪರೀಕ್ಷೆಯನ್ನು ಮಾಡಿಸುವುದಾಗಿ ತಿಳಿಸಿದ್ದಾರೆ. ಪರೀಕ್ಷೆಗೆ ಮುಂಚಿತವಾಗಿಯೇ ನಟ ಕಿರಣ್ ಕುಮಾರ್​ಗೆ ಯಾವುದೇ ಕೊರೊನಾ ರೋಗಕ್ಕೆ ಸಂಬಂಧಿಸಿದ ಲಕ್ಷಣಗಳು ಕಂಡು […]

ಹಿರಿಯ ನಟ ಕಿರಣ್ ಕುಮಾರ್​ಗೂ ಕಾಡುತ್ತಿದೆ ಕೊರೊನಾ, ಆತಂಕಕಾರಿ ರೋಗ ಲಕ್ಷಣ!
ಆಯೇಷಾ ಬಾನು
|

Updated on:May 24, 2020 | 7:36 AM

Share

ದೆಹಲಿ: ಬಾಲಿವುಡ್ ಸೆಲೆಬ್ರಿಟಿ, ಜನಪ್ರಿಯ ನಟ ಕಿರಣ್ ಕುಮಾರ್​ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ತಪಾಸಣೆಗಾಗಿ ಆಸ್ಪತ್ರೆಗೆ ಹೋದಾಗ ಮುಂಜಾಗ್ರತೆಗಾಗಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ.

ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ಅವರು ಕಳೆದ 10 ದಿನಗಳಿಂದ ತಮ್ಮ ಮನೆಯಲ್ಲಿ ಸ್ವಯಂ-ದಿಗ್ಬಂಧನದಲ್ಲಿದ್ದರು. ಹಾಗೂ ಮೇ 25 ರಂದು ಮತ್ತೊಮ್ಮೆ ಕೊರೊನಾ ಪರೀಕ್ಷೆಯನ್ನು ಮಾಡಿಸುವುದಾಗಿ ತಿಳಿಸಿದ್ದಾರೆ.

ಪರೀಕ್ಷೆಗೆ ಮುಂಚಿತವಾಗಿಯೇ ನಟ ಕಿರಣ್ ಕುಮಾರ್​ಗೆ ಯಾವುದೇ ಕೊರೊನಾ ರೋಗಕ್ಕೆ ಸಂಬಂಧಿಸಿದ ಲಕ್ಷಣಗಳು ಕಂಡು ಬಂದಿರಲಿಲ್ಲ. ಪರೀಕ್ಷೆ ನಡೆಸಿದ ನಂತರ ಮತ್ತು ಕ್ವಾರಂಟೈನ್​ನಲ್ಲಿದ್ದಾಗಲೂ ಅವರು ಲಕ್ಷಣರಹಿತನಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

Published On - 7:17 am, Sun, 24 May 20

Follow Us
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ