AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಕಿರಣ್ ಕುಮಾರ್​ಗೂ ಕಾಡುತ್ತಿದೆ ಕೊರೊನಾ, ಆತಂಕಕಾರಿ ರೋಗ ಲಕ್ಷಣ!

ದೆಹಲಿ: ಬಾಲಿವುಡ್ ಸೆಲೆಬ್ರಿಟಿ, ಜನಪ್ರಿಯ ನಟ ಕಿರಣ್ ಕುಮಾರ್​ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ತಪಾಸಣೆಗಾಗಿ ಆಸ್ಪತ್ರೆಗೆ ಹೋದಾಗ ಮುಂಜಾಗ್ರತೆಗಾಗಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ಅವರು ಕಳೆದ 10 ದಿನಗಳಿಂದ ತಮ್ಮ ಮನೆಯಲ್ಲಿ ಸ್ವಯಂ-ದಿಗ್ಬಂಧನದಲ್ಲಿದ್ದರು. ಹಾಗೂ ಮೇ 25 ರಂದು ಮತ್ತೊಮ್ಮೆ ಕೊರೊನಾ ಪರೀಕ್ಷೆಯನ್ನು ಮಾಡಿಸುವುದಾಗಿ ತಿಳಿಸಿದ್ದಾರೆ. ಪರೀಕ್ಷೆಗೆ ಮುಂಚಿತವಾಗಿಯೇ ನಟ ಕಿರಣ್ ಕುಮಾರ್​ಗೆ ಯಾವುದೇ ಕೊರೊನಾ ರೋಗಕ್ಕೆ ಸಂಬಂಧಿಸಿದ ಲಕ್ಷಣಗಳು ಕಂಡು […]

ಹಿರಿಯ ನಟ ಕಿರಣ್ ಕುಮಾರ್​ಗೂ ಕಾಡುತ್ತಿದೆ ಕೊರೊನಾ, ಆತಂಕಕಾರಿ ರೋಗ ಲಕ್ಷಣ!
ಆಯೇಷಾ ಬಾನು
|

Updated on:May 24, 2020 | 7:36 AM

Share

ದೆಹಲಿ: ಬಾಲಿವುಡ್ ಸೆಲೆಬ್ರಿಟಿ, ಜನಪ್ರಿಯ ನಟ ಕಿರಣ್ ಕುಮಾರ್​ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ತಪಾಸಣೆಗಾಗಿ ಆಸ್ಪತ್ರೆಗೆ ಹೋದಾಗ ಮುಂಜಾಗ್ರತೆಗಾಗಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ.

ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಕಿರಣ್ ಕುಮಾರ್ ಅವರು ಕಳೆದ 10 ದಿನಗಳಿಂದ ತಮ್ಮ ಮನೆಯಲ್ಲಿ ಸ್ವಯಂ-ದಿಗ್ಬಂಧನದಲ್ಲಿದ್ದರು. ಹಾಗೂ ಮೇ 25 ರಂದು ಮತ್ತೊಮ್ಮೆ ಕೊರೊನಾ ಪರೀಕ್ಷೆಯನ್ನು ಮಾಡಿಸುವುದಾಗಿ ತಿಳಿಸಿದ್ದಾರೆ.

ಪರೀಕ್ಷೆಗೆ ಮುಂಚಿತವಾಗಿಯೇ ನಟ ಕಿರಣ್ ಕುಮಾರ್​ಗೆ ಯಾವುದೇ ಕೊರೊನಾ ರೋಗಕ್ಕೆ ಸಂಬಂಧಿಸಿದ ಲಕ್ಷಣಗಳು ಕಂಡು ಬಂದಿರಲಿಲ್ಲ. ಪರೀಕ್ಷೆ ನಡೆಸಿದ ನಂತರ ಮತ್ತು ಕ್ವಾರಂಟೈನ್​ನಲ್ಲಿದ್ದಾಗಲೂ ಅವರು ಲಕ್ಷಣರಹಿತನಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

Published On - 7:17 am, Sun, 24 May 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ