AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ. ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ […]

ಸೆಲ್ಫಿಗೆ ಮುಗಿಬಿದ್ದಿ ಜನ, ತಬ್ಬಿಬ್ಬಾದ ಬಾಲಿವುಡ್ ಕ್ವೀನ್ ಕಂಗಾನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 4:18 PM

Share

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಸದ್ಯ ತಲೈವಿ ಆಗಿ ಟಾಲಿವುಡ್, ಕಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಕಂಗನಾ ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಒಂದು ಘಟನೆ ಶಾಕ್​ಗೆ ಒಳಗಾಗುವಂತೆ ಮಾಡಿತ್ತಂತೆ.

ಕಂಗನಾ ರಣಾವತ್. ಬಾಲಿವುಡ್‌ನಲ್ಲಿ ಕ್ವೀನ್‌.. ಸದ್ಯ ಈ ಬ್ಯೂಟಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವತಾರದಲ್ಲಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಆ ಪಾತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಕಂಗನಾ ತಲೈವಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ಈ ಸಿನಿಮಾದ ಶೂಟಿಂಗ್‌ ವೇಳೆ ನಡೆದ ಘಟನೆ ಬಗ್ಗೆ ಕಂಗನಾ ಹೇಳಿದ್ದನ್ನ ಕೇಳಿ ಅಭಿಮಾನಿಗಳು ಹೀಗೂ ಉಂಟೇ ಅಂತಿದ್ದಾರೆ.

ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರತಂಡ ಇತ್ತೀಚೆಗೆ ತಲೈವಿ ಸಿನಿಮಾದ ಚಿತ್ರೀಕರಣ ಮಾಡುತ್ತಿತ್ತಂತೆ. ಈ ವೇಳೆ ಕಂಗನಾನನ್ನ ಕಂಡ ಅಭಿಮಾನಿಗಳು ಹಾಗೂ ಅಲ್ಲಿಯೇ ಇದ್ದ ಸುತ್ತಮುತ್ತಲಿನ ಜನ್ರು ಕಂಗನಾ ಜೊತೆ ಸೆಲ್ಫಿ ತೆಗೆದುಕೊಳ್ಳೊಕೆ ಮುಗಿಬಿದ್ದಿದ್ರಂತೆ. ಆಗ ಕಂಗನಾಗೆ ಕೊಂಚ ಇರಿಟೇಶನ್ ಕೂಡ ಆಗಿ ನಂತರ ಶೂಟಿಂಗ್ ಸ್ಪಾಟ್‌​​ನಲ್ಲಿ ಮೊಬೈಲ್ ತರದ ಹಾಗೆ ನೋಡಿಕೊಳ್ಳುವಂತೆ ಸೂಚಿಸಿದ್ರಂತೆ.

ಕಂಗನಾ ತಲೈವಿ ಅವತಾರಕ್ಕೆ ಅಭಿಮಾನಿಗಳು ದಿಲ್ ಖುಷ್ ಆಗಿ ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆದ್ರೆ ಸೌತ್ ಸಿನಿರಸಿಕರ ಕ್ರೇಜಿ ಕ್ವೀನ್ ತಾರೆಗೆ ಇರಿಸು ಮುರಿಸು ಉಂಟಾ ಮಾಡಿದೆ. ಹೀಗಾಗಿ ಸುತ್ತಲಿದ್ದ ಬೌನ್ಸರ್​ಗಳ ಸಹಾಯದಿಂದ ಕಂಗನಾ ಪಾರಾಗಿ ಹೊರ ಬಂದ ನಂತರ ಅಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಜಯಲಲಿತಾ ಪಾತ್ರದಲ್ಲಿರುವ ಕಂಗನಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಪಾತ್ರವನ್ನ ಕೆಲ ಅಭಿಮಾನಿಗಳು ಇಷ್ಟ ಪಟ್ಟರೆ, ಕೆಲವರು ಕಂಗನಾಗೆ ಈ ಪಾತ್ರ ಅಷ್ಟೊಂದು ಮ್ಯಾಚ್ ಆಗಿಲ್ಲ ಅನ್ನೋ ಅಭಿಪ್ರಾಯ ಹೊರ ಹಾಕಿದ್ದಾರೆ. ಈ ನಡುವೆ ಸೌತ್ ಸಿನಿರಸಿಕರ ಕ್ರೇಜ್‌ಗೆ ಕಂಗಾನಾ ತಬ್ಬಿಬ್ಬು ಆಗಿದ್ದು ಮಾತ್ರ ಸುಳ್ಳಲ್ಲ.

Published On - 4:13 pm, Mon, 16 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು