AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು

ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 6:32 PM

Share

ಬ್ರಾಹ್ಮಣರ ಬಗ್ಗೆ ನಟ ಚೇತನ್​ ಮಾಡಿದ್ದ ಟ್ವೀಟ್​ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅವರು ಮಾಡಿರುವ ಟ್ವೀಟ್​ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದವು. ನಟ ಚೇತನ್​ ಮಾಡಿದ ಟ್ವೀಟ್​ಗೆ ಸಂಬಂಧಿಸಿ ಬಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ನೀಡಿದ್ದಾರೆ.

‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು.

ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ. ಚೇತನ್ ಬ್ರಾಹ್ಮಣ ಸಮುದಾಯದ ಬೇಷರತ್‌ ಕ್ಷಮೆ ಕೇಳಲಿ. ನಟ ಚೇತನ್ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಸಚ್ಚಿದಾನಂದ ಮೂರ್ತಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ