AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು

ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 6:32 PM

Share

ಬ್ರಾಹ್ಮಣರ ಬಗ್ಗೆ ನಟ ಚೇತನ್​ ಮಾಡಿದ್ದ ಟ್ವೀಟ್​ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅವರು ಮಾಡಿರುವ ಟ್ವೀಟ್​ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದವು. ನಟ ಚೇತನ್​ ಮಾಡಿದ ಟ್ವೀಟ್​ಗೆ ಸಂಬಂಧಿಸಿ ಬಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ನೀಡಿದ್ದಾರೆ.

‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು.

ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ. ಚೇತನ್ ಬ್ರಾಹ್ಮಣ ಸಮುದಾಯದ ಬೇಷರತ್‌ ಕ್ಷಮೆ ಕೇಳಲಿ. ನಟ ಚೇತನ್ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಸಚ್ಚಿದಾನಂದ ಮೂರ್ತಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್