AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ. ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 […]

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್
ಆಯೇಷಾ ಬಾನು
|

Updated on: Sep 27, 2020 | 12:48 PM

Share

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ.

ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 ಜನರನ್ನು ತೀವ್ರ ತನಿಖೆಗೆ ಒಳಪಡಿಸಲಾಗಿದೆ. ನಟಿಯರು ವಿದೇಶದಲ್ಲಿ ಸಾಕಷ್ಟು ಪಾರ್ಟಿಗಳಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗೆ ಸಾಕಷ್ಟು ಹಣವೂ ವಿದೇಶಕ್ಕೆ ವರ್ಗಾವಣೆ ಆಗಿರೋ ದಾಖಲೆ ಕೂಡ ಸಿಕ್ಕಿದೆ. ಈ ಬಗ್ಗೆ ಈಗಾಗಲೇ ಸಿಸಿಬಿ ಅಧಿಕಾರಿಗಳಿಂದ ಇಡಿ ಅಧಿಕಾರಿಗಳು ದಾಖಲೆಗಳನ್ನು ಕಲೆಹಾಕಿದ್ದಾರೆ.

ಮೂರು ದಿನಗಳ ಕಾಲ ರಾಹುಲ್, ವಿರೇನ್ ಖನ್ನಾ ಹಾಗೂ ರವಿಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತೆ. ನ್ಯಾಯಾಲಯ ಐದು ದಿನಗಳ ಕಾಲ ಜೈಲನಲ್ಲಿಯೇ ವಿಚಾರಣೆ ನಡೆಸಲು ಅನಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರೆದಿದೆ. ಆದರೆ ಇಂದು ಭಾನುವಾರವಾದ ಕಾರಣ ಯಾವುದೇ ತನಿಖೆ ಇಲ್ಲ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ