AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ. ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 […]

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್
ಆಯೇಷಾ ಬಾನು
|

Updated on: Sep 27, 2020 | 12:48 PM

Share

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ.

ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 ಜನರನ್ನು ತೀವ್ರ ತನಿಖೆಗೆ ಒಳಪಡಿಸಲಾಗಿದೆ. ನಟಿಯರು ವಿದೇಶದಲ್ಲಿ ಸಾಕಷ್ಟು ಪಾರ್ಟಿಗಳಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗೆ ಸಾಕಷ್ಟು ಹಣವೂ ವಿದೇಶಕ್ಕೆ ವರ್ಗಾವಣೆ ಆಗಿರೋ ದಾಖಲೆ ಕೂಡ ಸಿಕ್ಕಿದೆ. ಈ ಬಗ್ಗೆ ಈಗಾಗಲೇ ಸಿಸಿಬಿ ಅಧಿಕಾರಿಗಳಿಂದ ಇಡಿ ಅಧಿಕಾರಿಗಳು ದಾಖಲೆಗಳನ್ನು ಕಲೆಹಾಕಿದ್ದಾರೆ.

ಮೂರು ದಿನಗಳ ಕಾಲ ರಾಹುಲ್, ವಿರೇನ್ ಖನ್ನಾ ಹಾಗೂ ರವಿಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತೆ. ನ್ಯಾಯಾಲಯ ಐದು ದಿನಗಳ ಕಾಲ ಜೈಲನಲ್ಲಿಯೇ ವಿಚಾರಣೆ ನಡೆಸಲು ಅನಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರೆದಿದೆ. ಆದರೆ ಇಂದು ಭಾನುವಾರವಾದ ಕಾರಣ ಯಾವುದೇ ತನಿಖೆ ಇಲ್ಲ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?