AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ. ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 […]

ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ED ಅಧಿಕಾರಿಗಳಿಂದ ಡ್ರಿಲ್
ಆಯೇಷಾ ಬಾನು
|

Updated on: Sep 27, 2020 | 12:48 PM

Share

ಆನೇಕಲ್: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾಗೆ ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆದಿದೆ. ನಟಿಯರ ವಿರುದ್ಧ ಅಕ್ರಮ ಹಣ ಗಳಿಕೆ ಆರೋಪ ಹಿನ್ನೆಲೆಯಲ್ಲಿ NDPS ಕೋರ್ಟ್ ಅನುಮತಿ ಪಡೆದು ಇಡಿಯಿಂದ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ವಿಚಾರಣೆ ನಡೆದಿದೆ.

ಹವಾಲಾ ದಂಧೆ ವರ್ಗಾವಣೆ ದಾಖಲೆಗಳನ್ನು ತೋರಿಸಿ ಅಧಿಕಾರಿಗಳು ನಟಿಯರನ್ನ ಪ್ರಶ್ನಿಸಿದ್ದಾರೆ. ನಿನ್ನೆ ಸುಮಾರು 7 ಗಂಟೆ ಕಾಲ ಸಂಜನಾ, ರಾಗಿಣಿ ವಿಚಾರಣೆ ನಡೆದಿದೆ. ರಾಗಿಣಿ, ಸಂಜನಾ ಸೇರಿ 5 ಜನರನ್ನು ತೀವ್ರ ತನಿಖೆಗೆ ಒಳಪಡಿಸಲಾಗಿದೆ. ನಟಿಯರು ವಿದೇಶದಲ್ಲಿ ಸಾಕಷ್ಟು ಪಾರ್ಟಿಗಳಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗೆ ಸಾಕಷ್ಟು ಹಣವೂ ವಿದೇಶಕ್ಕೆ ವರ್ಗಾವಣೆ ಆಗಿರೋ ದಾಖಲೆ ಕೂಡ ಸಿಕ್ಕಿದೆ. ಈ ಬಗ್ಗೆ ಈಗಾಗಲೇ ಸಿಸಿಬಿ ಅಧಿಕಾರಿಗಳಿಂದ ಇಡಿ ಅಧಿಕಾರಿಗಳು ದಾಖಲೆಗಳನ್ನು ಕಲೆಹಾಕಿದ್ದಾರೆ.

ಮೂರು ದಿನಗಳ ಕಾಲ ರಾಹುಲ್, ವಿರೇನ್ ಖನ್ನಾ ಹಾಗೂ ರವಿಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತೆ. ನ್ಯಾಯಾಲಯ ಐದು ದಿನಗಳ ಕಾಲ ಜೈಲನಲ್ಲಿಯೇ ವಿಚಾರಣೆ ನಡೆಸಲು ಅನಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರೆದಿದೆ. ಆದರೆ ಇಂದು ಭಾನುವಾರವಾದ ಕಾರಣ ಯಾವುದೇ ತನಿಖೆ ಇಲ್ಲ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ