AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ: ಬುಲೆಟ್ ಪ್ರಕಾಶ್ ಮಗ ರಕ್ಷಕ್ ಮೇಲೆ ಮಂಗಳಮುಖಿಯರಿಂದ ದಾಳಿ; ಪ್ರಕರಣ ದಾಖಲು

ಕನ್ನಡದ ಖ್ಯಾತ ನಟ ದಿ.ಬುಲೆಟ್ ಪ್ರಕಾಶ್ ಅವರ ಮಗ ರಕ್ಷಕ್ ಮುಂಗಳಮುಖಿಯರಿಂದ ದಾಳಿಗೆ ಒಳಗಾಗಿದ್ದಾರೆ. ಈ ಕುರಿತು ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬಾಳ: ಬುಲೆಟ್ ಪ್ರಕಾಶ್ ಮಗ ರಕ್ಷಕ್ ಮೇಲೆ ಮಂಗಳಮುಖಿಯರಿಂದ ದಾಳಿ; ಪ್ರಕರಣ ದಾಖಲು
ರಕ್ಷಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 08, 2021 | 10:28 AM

Share

ಹಾಸ್ಯ ನಟ ದಿ. ಬುಲೆಟ್ ಪ್ರಕಾಶ್ ಮಗ ರಕ್ಷಕ್ ಮೇಲೆ ಮಂಗಳಮುಖಿಯರಿಂದ ದಾಳಿgಎ ಒಳಗಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳ ಬಳಿ‌ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಕೆಲವು ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಮಾಡಲಾಗಿದೆ. ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ವಾಪಸಾಗುತ್ತಿದ್ದಾಗ, ಅವರ ಬ್ಯಾಗ್ಅನ್ನು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್‌ನಿಂದ ಕೆಳಗೆ ಬಿದ್ದು ರಕ್ಷಕ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಬೈಕ್ ಸ್ಥಳದಲ್ಲಿಯೇ ಬಿಟ್ಟು ರಕ್ಷಕ್ ಓಡಿಹೋಗಿ, ಪೊಲೀಸರ ಸಹಾಯದಿಂದ ಅವರು ಬೈಕ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಕರಣವೇನು?

ನಿನ್ನೆ (ಸೆಪ್ಟೆಂಬರ್ 07) ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ಮನೆಗೆ ವಾಪಸ್ ಆಗ್ತಿದ್ದರು. ಈ ವೇಳೆ ಹೆಬ್ಬಾಳ ಪ್ಲೈ ಓವರ್ ಬಳಿ ಘಟನೆ ನಡೆದಿದೆ ಎನ್ನಲಾಗಿದೆ.  ರಕ್ಷಕ್ ಬ್ಯಾಗ್ ಹಿಡಿದು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್​ನಿಂದ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ಗಾಡಿಯೂ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಂಗಳ ಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆ ಗಾಡಿ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬಳಿಕ ಹೆಬ್ಬಾಳ ಪೊಲೀಸರ ಸಹಾಯದಿಂದ ಬೈಕ್ ತೆಗೆದುಕೊಂಡು ರಕ್ಷಕ್ ಮರಳಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

’ಇನ್ಮುಂದೆ ಅಫ್ಘಾನ್​​ನಲ್ಲಿ ಪ್ರತಿಯೊಂದು ವಿಚಾರದಲ್ಲೂ ಪವಿತ್ರ ಷರಿಯಾ ಕಾನೂನು ಅನ್ವಯ..‘-ತಾಲಿಬಾನಿಗಳಿಂದ ಅಧಿಕೃತ ಪ್ರಕಟಣೆ

(Bullet Prakash son Rakshak is attacked by transgenders)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ