AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಧ ಪ್ರೇಕ್ಷಕರಿಗಾಗಿ’ ನನ್ನ ಸಿನಿಮಾ ಬಿಡುಗಡೆ ಮಾಡೋಲ್ಲ -ಕೆ.ಪಿ. ಶ್ರೀಕಾಂತ್

ಮೈಸೂರು: ಕೇಂದ್ರ ಸರ್ಕಾರ ಲಾಕ್​ಡೌನ್ 5.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳನ್ನ ಓಪನ್‌ ಮಾಡಲು ಅನುಮತಿ ನೀಡಿದೆ. ಆದರೆ ಅರ್ಧ ಪ್ರೇಕ್ಷಕರಿಗಾಗಿ ನನ್ನ ‘ಸಲಗ’ ಚಿತ್ರ ಬಿಡುಗಡೆ ಮಾಡಲ್ಲ ಎಂದು ಮೈಸೂರಿನಲ್ಲಿ ಸಲಗ ಚಿತ್ರ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಹೇಳಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ತೆರೆಗೆ ಈ ಬಗ್ಗೆ ಮಾತನಾಡಿದ ಅವರು ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದಾರೆ ಸರಿ. ಆದರೆ ಅರ್ಧ ಪ್ರೇಕ್ಷಕರಿಗೆ ಅವಕಾಶ ನೀಡಿರೋದಕ್ಕೆ ನಮಗೆ ಅಸಮಾಧಾನ ಇದೆ. ನಮ್ಮ ಸಿನಿಮಾ ದೊಡ್ಡ ಬಜೆಟ್‌ […]

‘ಅರ್ಧ ಪ್ರೇಕ್ಷಕರಿಗಾಗಿ’ ನನ್ನ ಸಿನಿಮಾ ಬಿಡುಗಡೆ ಮಾಡೋಲ್ಲ -ಕೆ.ಪಿ. ಶ್ರೀಕಾಂತ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 01, 2020 | 4:31 PM

Share

ಮೈಸೂರು: ಕೇಂದ್ರ ಸರ್ಕಾರ ಲಾಕ್​ಡೌನ್ 5.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳನ್ನ ಓಪನ್‌ ಮಾಡಲು ಅನುಮತಿ ನೀಡಿದೆ. ಆದರೆ ಅರ್ಧ ಪ್ರೇಕ್ಷಕರಿಗಾಗಿ ನನ್ನ ‘ಸಲಗ’ ಚಿತ್ರ ಬಿಡುಗಡೆ ಮಾಡಲ್ಲ ಎಂದು ಮೈಸೂರಿನಲ್ಲಿ ಸಲಗ ಚಿತ್ರ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಹೇಳಿದ್ದಾರೆ.

ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ತೆರೆಗೆ ಈ ಬಗ್ಗೆ ಮಾತನಾಡಿದ ಅವರು ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದಾರೆ ಸರಿ. ಆದರೆ ಅರ್ಧ ಪ್ರೇಕ್ಷಕರಿಗೆ ಅವಕಾಶ ನೀಡಿರೋದಕ್ಕೆ ನಮಗೆ ಅಸಮಾಧಾನ ಇದೆ. ನಮ್ಮ ಸಿನಿಮಾ ದೊಡ್ಡ ಬಜೆಟ್‌ ಸಿನಿಮಾ ಆಗಿದೆ. ಇದಕ್ಕೆ ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಸಲಗ ಚಿತ್ರ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ತೆರೆಗೆ ಬರಲಿದೆ.

ದೊಡ್ಡ ಬಜೆಟ್‌ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಾಗೋದಿಲ್ಲ ಆಕ್ಟಿವ್‌ ಪ್ರೊಡ್ಯೂಸರ್‌ ಟೀಂನಿಂದ ಸೋಮವಾರ ಸಭೆ ಕರೆದಿದ್ದೇವೆ. ಆ ಟೀಂನಲ್ಲಿ ರಾಬರ್ಟ್, ಕೋಟಿಗೊಬ್ಬ, ಕೆಜಿಎಫ್‌, ಯುವರತ್ನ ಸಲಗ ಚಿತ್ರ ನಿರ್ಮಾಪಕರಿರಲಿದ್ದಾರೆ. ಎಲ್ಲರೂ ಒಟ್ಟಾಗಿ ಕುಳಿತು ನಿರ್ಧಾರ ಮಾಡ್ತೀವಿ. ಯಾವ ಚಿತ್ರ ಬಿಡುಗಡೆ ಮಾಡಬೇಕು ಅನ್ನೋ ಬಗ್ಗೆಯೂ ನಿರ್ಧಾರ ಮಾಡ್ತೀವಿ. ಆದ್ರೆ ದೊಡ್ಡ ಬಜೆಟ್‌ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಾಗೋದಿಲ್ಲ. ನಮಗೆ ಪೂರ್ತಿ ಅನುಮತಿ ಸಿಕ್ಕರಷ್ಟೇ ನಾವು ಚಿತ್ರ ಬಿಡುಗಡೆ ಮಾಡಲು ಆಗೋದು. ಓಟಿಟಿ ವೇದಿಕೆಗಳು ದೊಡ್ಡ ಬಜೆಟ್‌ ಸಿನಿಮಾಗಳಿಗೆ ಸರಿಹೊಂದುವುದಿಲ್ಲ ಎಂದೂ ಕೆ.ಪಿ. ಶ್ರೀಕಾಂತ್‌ ತಿಳಿಸಿದ್ದಾರೆ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ