AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ಈ ಘಟನೆ ನಡೆದಿದೆ.  ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ
ಸ್ನೇಹಿತ್​ ವಿರುದ್ಧ ಹಲ್ಲೆ ಆರೋಪ
TV9 Web
| Edited By: |

Updated on:Oct 23, 2021 | 9:31 PM

Share

ಸೆಲೆಬ್ರಿಟಿ ಮಕ್ಕಳು ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಹಣ ಇದೆ ಎಂಬ ಕಾರಣಕ್ಕೆ ಧಿಮಾಕು ತೋರಿಸೋಕೆ ಹೋಗಿ ಯಾರ ಜತೆಗಾದರೂ ಕಿರಿಕ್​ ಮಾಡಿಕೊಂಡು ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಾರೆ. ಈಗ ಅಂತುಹದೇ ಘಟನೆ ನಡೆದಿದೆ. ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್​ ವಿರುದ್ಧ ಹೀಗೊಂದು ಆರೋಪ ಕೇಳಿ ಬಂದಿದೆ. ಬೌನ್ಸರ್​ ಜತೆ ಸೇರಿಕೊಂಡು ಅವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ಈ ಘಟನೆ ನಡೆದಿದೆ.  ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ. 10 ಜನ ಬೌನ್ಸರ್​ಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮನೆಯ ಇಬ್ಬರು ಮಹಿಳಾ ಸಿಬ್ಬಂದಿಗೆ ಥಳಿಸಿದ ಆರೋಪ ಕೂಡ ಇದೆ. ಸದ್ಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಗಿದ್ದೇನು?

ಕೆಲಸದವರು ರಜತ್ ಮನೆಯಲ್ಲಿ ಕಸ ಗುಡಿಸುತ್ತಿದ್ದರು. ಈ ವೇಳೆ ತಮ್ಮ ದೇಹದಮೇಲೆ ಧೂಳು ಬಿದ್ದಿದೆ ಎಂದು ಸ್ನೇಹಿತ್​ ಆರೋಪಿಸಿದ್ದಾರೆ. ನಂತರ ಮನೆ ಕೆಲಸ ಮಾಡುವವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಹಿಳಾ ಸಿಬ್ಬಂದಿಯ ಬಟ್ಟೆ ಹರಿದು ಹೋಗುವಂತೆ ಹಾಗೂ ಗಾಯವಾಗುವಂತೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆಯೂ ಹೀಗೇ ಆಗಿತ್ತು

ಸ್ನೇಹಿತ್​ ಹಾಗೂ ಅವರ ಗೆಳೆಯರು ಈ ರೀತಿ ಹಲ್ಲೆ ವಿಚಾರದಲ್ಲಿ ಸುದ್ದಿಯಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಸ್ನೇಹಿತ್ ಮತ್ತು ಅವರ ಟೀಮ್ ಮೂರು ಬಾರಿ ಇದೇ ರೀತಿ ಹಲ್ಲೆ ಮಾಡಿತ್ತು. ಇದು ಸಣ್ಣ ವಿಚಾರ ಎಂದು ರಜತ್ ಕುಟುಂಬದವರು ಸುಮ್ಮನೆ ಇದ್ದರು. ಆದರೆ, ಇದು ಪದೇಪದೇ ಪುನರಾವರ್ತನೆ ಆಗುತ್ತಿರುವುದರಿಂದ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

‘777 ಚಾರ್ಲಿ’ ಸಿನಿಮಾ ಶೂಟಿಂಗ್​ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​

Published On - 9:24 pm, Sat, 23 October 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?