AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಬರುವ ಮೊದಲೇ ಕಿರಿಕ್​ ಮಾಡಿಕೊಂಡ ನಟಿ ಪಾಯಲ್​ ರಜಪೂತ್​

ಜಯರಾಜ್​ ಗರ್ಲ್​ಫ್ರೆಂಡ್​ ಈಗಲೂ ಪಂಜಾಬ್​ನಲ್ಲಿ ಇಬ್ಬರು ಮಕ್ಕಳೊಂದಿಗೆ ಬದುಕಿದ್ದಾರೆ. ವಿಶೇಷ ಎಂದರೆ ಪಾಯಲ್​ ಅವರು ಭೇಟಿ ಮಾಡೋಕೆ ಉತ್ಸುಕರಾಗಿದ್ದಾರೆ.

ಕನ್ನಡಕ್ಕೆ ಬರುವ ಮೊದಲೇ ಕಿರಿಕ್​ ಮಾಡಿಕೊಂಡ ನಟಿ ಪಾಯಲ್​ ರಜಪೂತ್​
ಕನ್ನಡಕ್ಕೆ ಬರುವ ಮೊದಲೇ ಕಿರಿಕ್​ ಮಾಡಿಕೊಂಡ ನಟಿ ಪಾಯಲ್​ ರಜಪೂತ್​
TV9 Web
| Edited By: |

Updated on:Aug 21, 2021 | 9:24 PM

Share

ಅಂಡರ್​ವರ್ಲ್ಡ್​​ ಡಾನ್​ ಆಗಿದ್ದ ಜಯರಾಜ್​ ಜೀವನ ಕಥೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ‘ಹೆಡ್​ ಬುಷ್​’ ಎಂದು ನಾಮಕರಣ ಮಾಡಲಾಗಿದ್ದು, ಧನಂಜಯ ನಾಯಕ. ಈ ಸಿನಿಮಾದಲ್ಲಿ ಜಯರಾಜ್​ ಗರ್ಲ್​​ಫ್ರೆಂಡ್​ ಆಗಿ ಪಾಯಲ್​ ಕಾಣಿಸಿಕೊಳ್ಳುತ್ತಿದ್ದಾರೆ. ಇವರು ಸ್ಯಾಂಡಲ್​ವುಡ್​ಗೆ ಕಾಲಿಡುವುದಕ್ಕೂ ಮೊದಲೇ ಕಿರಿಕ್​ ಮಾಡಿಕೊಂಡಿದ್ದಾರೆ. ಹಾಗಂತ ಇದು ಭಾಷಾ ವಿಚಾರಕ್ಕೆ ಅಲ್ಲ. ಅವರು ವೈಯಕ್ತಿಕ ವಿಚಾರಕ್ಕೆ.

ಪಾಯಲ್​ ರಜಪೂತ್​ ತೆಲಂಗಾಣದ ಪೆಡ್ಡಪಲ್ಲಿಗೆ ತೆರಳಿದ್ದರು. ಅಲ್ಲಿ ಅವರು ದೊಡ್ಡ ಮಾಲ್​ ಒಂದನ್ನು ಉದ್ಘಾಟನೆ ಮಾಡಿದ್ದರು. ಈ ವೇಳೆ ಅವರು ಮಾಸ್ಕ್​ ಧರಿಸಿರಲಿಲ್ಲ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಈ ಘಟನೆ ನಡೆದಿದ್ದು ಜುಲೈ 11ರಂದು. ಪಾಯಲ್ ನೋಡೋಕೆ ದೊಡ್ಡ ಅಭಿಮಾನಿ ಬಳಗ ಸೇರಿತ್ತು. ಆದರೆ ಪಾಯಲ್​ ಸೆಲೆಬ್ರಿಟಿ ಆಗಿದ್ದರೂ ಮಾಸ್ಕ್​ ಧರಿಸಿರಲಿಲ್ಲ.  ಸೆಲೆಬ್ರಿಟಿಗಳನ್ನು ಸಾಕಷ್ಟು ಜನರು ಫಾಲೋ ಮಾಡುತ್ತಿರುತ್ತಾರೆ. ಆದರೆ, ಇದನ್ನು ಪಾಯಲ್​ ಮರೆತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೋರ್ಟ್​ನಲ್ಲಿ ದೂರು ದಾಖಲು ಮಾಡಿದ್ದರು. ಪೊಲೀಸರಿಗೆ ಪ್ರಕರಣ ದಾಖಲು ಮಾಡಿಕೊಳ್ಳುವಂತೆ ಕೋರ್ಟ್​ ಆದೇಶಿಸಿದೆ.

ಜಯರಾಜ್​ ಗರ್ಲ್​ಫ್ರೆಂಡ್​ ಈಗಲೂ ಪಂಜಾಬ್​ನಲ್ಲಿ ಇಬ್ಬರು ಮಕ್ಕಳೊಂದಿಗೆ ಬದುಕಿದ್ದಾರೆ. ವಿಶೇಷ ಎಂದರೆ ಪಾಯಲ್​ ಅವರು ಭೇಟಿ ಮಾಡೋಕೆ ಉತ್ಸುಕರಾಗಿದ್ದಾರೆ. 70-80ರ  ಅವಧಿಯಲ್ಲಿ ಈ ಕಥೆ ಸಾಗಲಿದೆ. ಶೂನ್ಯ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

2017ರಲ್ಲಿ ತೆರೆಗೆ ಬಂದ ಪಂಜಾಬಿ ಸಿನಿಮಾ ‘ಚನ್ನ ಮೇರೆಯಾ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು ಪಾಯಲ್​. ಟಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ‘ಆರ್​ಎಕ್ಸ್​ 100’ ಸಿನಿಮಾದಲ್ಲಿ ಪಾಯಲ್​ ನಟಿಸಿದ್ದರು. ಇದು ಅವರ ಮೊದಲ ತೆಲುಗು ಸಿನಿಮಾ. ನಂತರ ‘ಆರ್​ಡಿಎಕ್ಸ್​ ಲವ್​’ ಸಿನಿಮಾ ಸೇರಿ ಸಾಕಷ್ಟು ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ. ಹೆಡ್​ ಬುಷ್​ ಅವರ ಮೊದಲ ಕನ್ನಡ ಸಿನಿಮಾ.

ಇದನ್ನೂ ಓದಿ: Raksha Bandhan: ‘ಡಾಲಿ’ ಧನಂಜಯ ಜೊತೆ ಮಂಗಳಮುಖಿಯರ ರಕ್ಷಾ ಬಂಧನ ಹಬ್ಬದ ಸಂಭ್ರಮ

ಡಾಲಿ ಧನಂಜಯ್​ ಹೊಸ ಗರ್ಲ್​ಫ್ರೆಂಡ್​ ಪಾಯಲ್​ ರಜಪೂತ್​

Published On - 9:23 pm, Sat, 21 August 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ