AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಬಿಐ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಿವಂಗತ ನಟ ವಾಸವಾಗಿದ್ದ ಮುಂಬೈನ ಬಾಂದ್ರಾದಲ್ಲಿರುವ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿತು.  ತನಿಖಾಧಿಕಾರಿಗಳು, ಪ್ಲ್ಯಾಟ್‌ನಲ್ಲಿ ಸುಶಾಂತ್​ನೊಂದಿಗೆ ವಾಸವಿದ್ದ ಸಿದ್ಧಾರ್ಥ ಪಿತಾನಿ, ನಟನ ಅಡಿಗೆಯವ ನೀರಜ್ ಹಾಗೂ ಅಪಾರ್ಟ್​ಮೆಂಟ್ ಹೌಸ್​ಕೀಪಿಂಗ್​ ವಿಭಾಗದಲ್ಲಿ ಕೆಲಸ ಮಾಡುವ ದೀಪೇಶ್ ಅವರ ವಿಚಾರಣೆ ನಡೆಸಿದರು. ಜೂನ್ 13 ಮತ್ತು 14 ರಂದು ಫ್ಲ್ಯಾಟ್​ನಲ್ಲಿ ಏನು ನಡೆಯಿತೆನ್ನುವ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಿದರೆಂದು ತಿಳಿದು […]

ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಬಿಐ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 22, 2020 | 4:26 PM

Share

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಿವಂಗತ ನಟ ವಾಸವಾಗಿದ್ದ ಮುಂಬೈನ ಬಾಂದ್ರಾದಲ್ಲಿರುವ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿತು. 

ತನಿಖಾಧಿಕಾರಿಗಳು, ಪ್ಲ್ಯಾಟ್‌ನಲ್ಲಿ ಸುಶಾಂತ್​ನೊಂದಿಗೆ ವಾಸವಿದ್ದ ಸಿದ್ಧಾರ್ಥ ಪಿತಾನಿ, ನಟನ ಅಡಿಗೆಯವ ನೀರಜ್ ಹಾಗೂ ಅಪಾರ್ಟ್​ಮೆಂಟ್ ಹೌಸ್​ಕೀಪಿಂಗ್​ ವಿಭಾಗದಲ್ಲಿ ಕೆಲಸ ಮಾಡುವ ದೀಪೇಶ್ ಅವರ ವಿಚಾರಣೆ ನಡೆಸಿದರು. ಜೂನ್ 13 ಮತ್ತು 14 ರಂದು ಫ್ಲ್ಯಾಟ್​ನಲ್ಲಿ ಏನು ನಡೆಯಿತೆನ್ನುವ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಿದರೆಂದು ತಿಳಿದು ಬಂದಿದೆ.

ಏತನ್ಮಧ್ಯೆ, ಸುಶಾಂತ್ ಅವರ ಸಂಬಂಧಿಕ ಹಾಗೂ ಬಿಜೆಪಿ ಶಾಸಕರಾಗಿರುವ ನೀರಜ್ ಕುಮಾರ ಬಬ್ಲೂ, ‘‘ಸಿಬಿಐ ತನಿಖೆ ಸರಿಯಾದ ನಿಟ್ಟಿನಲ್ಲಿ ಸಾಗುತ್ತಿದೆ,’’ ಎಂದು ಟ್ವೀಟ್ ಮಾಡಿದ್ದಾರೆ.

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್