AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಬಿಐ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಿವಂಗತ ನಟ ವಾಸವಾಗಿದ್ದ ಮುಂಬೈನ ಬಾಂದ್ರಾದಲ್ಲಿರುವ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿತು.  ತನಿಖಾಧಿಕಾರಿಗಳು, ಪ್ಲ್ಯಾಟ್‌ನಲ್ಲಿ ಸುಶಾಂತ್​ನೊಂದಿಗೆ ವಾಸವಿದ್ದ ಸಿದ್ಧಾರ್ಥ ಪಿತಾನಿ, ನಟನ ಅಡಿಗೆಯವ ನೀರಜ್ ಹಾಗೂ ಅಪಾರ್ಟ್​ಮೆಂಟ್ ಹೌಸ್​ಕೀಪಿಂಗ್​ ವಿಭಾಗದಲ್ಲಿ ಕೆಲಸ ಮಾಡುವ ದೀಪೇಶ್ ಅವರ ವಿಚಾರಣೆ ನಡೆಸಿದರು. ಜೂನ್ 13 ಮತ್ತು 14 ರಂದು ಫ್ಲ್ಯಾಟ್​ನಲ್ಲಿ ಏನು ನಡೆಯಿತೆನ್ನುವ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಿದರೆಂದು ತಿಳಿದು […]

ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಬಿಐ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 22, 2020 | 4:26 PM

Share

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಿವಂಗತ ನಟ ವಾಸವಾಗಿದ್ದ ಮುಂಬೈನ ಬಾಂದ್ರಾದಲ್ಲಿರುವ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿತು. 

ತನಿಖಾಧಿಕಾರಿಗಳು, ಪ್ಲ್ಯಾಟ್‌ನಲ್ಲಿ ಸುಶಾಂತ್​ನೊಂದಿಗೆ ವಾಸವಿದ್ದ ಸಿದ್ಧಾರ್ಥ ಪಿತಾನಿ, ನಟನ ಅಡಿಗೆಯವ ನೀರಜ್ ಹಾಗೂ ಅಪಾರ್ಟ್​ಮೆಂಟ್ ಹೌಸ್​ಕೀಪಿಂಗ್​ ವಿಭಾಗದಲ್ಲಿ ಕೆಲಸ ಮಾಡುವ ದೀಪೇಶ್ ಅವರ ವಿಚಾರಣೆ ನಡೆಸಿದರು. ಜೂನ್ 13 ಮತ್ತು 14 ರಂದು ಫ್ಲ್ಯಾಟ್​ನಲ್ಲಿ ಏನು ನಡೆಯಿತೆನ್ನುವ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಿದರೆಂದು ತಿಳಿದು ಬಂದಿದೆ.

ಏತನ್ಮಧ್ಯೆ, ಸುಶಾಂತ್ ಅವರ ಸಂಬಂಧಿಕ ಹಾಗೂ ಬಿಜೆಪಿ ಶಾಸಕರಾಗಿರುವ ನೀರಜ್ ಕುಮಾರ ಬಬ್ಲೂ, ‘‘ಸಿಬಿಐ ತನಿಖೆ ಸರಿಯಾದ ನಿಟ್ಟಿನಲ್ಲಿ ಸಾಗುತ್ತಿದೆ,’’ ಎಂದು ಟ್ವೀಟ್ ಮಾಡಿದ್ದಾರೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ