Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟುಮಾರೋಲ್ಯಾಂಡ್‌ಗೆ ಹೋಗಿದ್ದ ಖ್ಯಾತ ಸ್ಯಾಂಡಲ್‌ವುಡ್ ನಟಿಗೆ ಎದುರಾಯ್ತು CCB ಸಂಕಷ್ಟ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಕೇಸ್​ಗೆ ಸಂಬಂಧಿಸಿದಂತೆ ಸದ್ಯ ಪ್ರಕರಣದ A12 ಆರೋಪಿ ವಿನಯ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ನಟಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದುಬಂದಿದೆ. ಆರೋಪಿ ವಿನಯ್ ಜೊತೆ ಒಡನಾಟ ಹೊಂದಿರುವ ಈ ಸ್ಯಾಂಡಲ್​ವುಡ್ ನಟಿಗೆ CCB ನೋಟಿಸ್‌ ನೀಡಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಟುಮಾರೋಲ್ಯಾಂಡ್‌ಗೆ ಹೋಗಿದ್ದ ಖ್ಯಾತ ಸ್ಯಾಂಡಲ್‌ವುಡ್ ನಟಿಗೆ ಎದುರಾಯ್ತು CCB ಸಂಕಷ್ಟ
ಟುಮಾರೋಲ್ಯಾಂಡ್‌ಗೆ ಹೋಗಿದ್ದ ನಟಿಗೆ CCB ಸಂಕಷ್ಟ
Follow us
KUSHAL V
| Updated By: ಆಯೇಷಾ ಬಾನು

Updated on:Dec 25, 2020 | 7:50 AM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಕೇಸ್​ಗೆ ಸಂಬಂಧಿಸಿದಂತೆ ಸದ್ಯ ಪ್ರಕರಣದ A12 ಆರೋಪಿ ವಿನಯ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ನಟಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದುಬಂದಿದೆ.

ಆರೋಪಿ ವಿನಯ್ ಜೊತೆ ಒಡನಾಟ ಹೊಂದಿರುವ ಈ ಸ್ಯಾಂಡಲ್​ವುಡ್ ನಟಿಗೆ CCB ನೋಟಿಸ್‌ ನೀಡಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ವಿನಯ್‌ ಜೊತೆ ನಟಿ, ಡ್ರಗ್ಸ್‌ ಪಾರ್ಟಿಗಳಲ್ಲಿ ಭಾಗಿಯಾದ ಬಗ್ಗೆ ಮಾಹಿತಿ ಸಹ ಸಿಕ್ಕಿದೆ.

ಹೀಗಾಗಿ, ವಿನಯ್ ನೀಡಿರುವ ಮಾಹಿತಿ ಆಧರಿಸಿ ನೋಟಿಸ್‌ ನೀಡಲು CCB ಸಿದ್ಧತೆ ನಡೆಸುತ್ತಿದೆ. ಇದಲ್ಲದೆ ನಟಿ, ಟುಮಾರೋಲ್ಯಾಂಡ್‌ಗೆ ಹೋಗಿರುವ ಅನುಮಾನ ಸಹ ವ್ಯಕ್ತವಾಗಿದೆ.

ಹೊಸ ವರ್ಷಾಚರಣೆಗೂ ಮುನ್ನ 4 ಡ್ರಗ್​ ಪೆಡ್ಲರ್​ಗಳ ಮೇಲೆ ದಾಳಿ

Published On - 10:53 am, Tue, 22 December 20

ವಿಜಯನಗರ ವೈಭವವನ್ನು ಹಾಡಿನ ಮೂಲಕ ಕೊಂಡಾಡಿದ ರಮೇಶ್ ಅರವಿಂದ್
ವಿಜಯನಗರ ವೈಭವವನ್ನು ಹಾಡಿನ ಮೂಲಕ ಕೊಂಡಾಡಿದ ರಮೇಶ್ ಅರವಿಂದ್
ಮುಂದಿನ ವರ್ಷ ಮತ್ತಷ್ಟು ಅದ್ದೂರಿಯಾಗಿ ಹಂಪಿ ಉತ್ಸವ ಅಚರಣೆ: ಜಮೀರ್ ಅಹ್ಮದ್
ಮುಂದಿನ ವರ್ಷ ಮತ್ತಷ್ಟು ಅದ್ದೂರಿಯಾಗಿ ಹಂಪಿ ಉತ್ಸವ ಅಚರಣೆ: ಜಮೀರ್ ಅಹ್ಮದ್
ಜಹಾನ್​-ಎ-ಖುಸ್ರೋ ಸೂಫಿ ಸಂಗೀತ ಉತ್ಸವದ ಝಲಕ್ ಹಂಚಿಕೊಂಡ ಮೋದಿ
ಜಹಾನ್​-ಎ-ಖುಸ್ರೋ ಸೂಫಿ ಸಂಗೀತ ಉತ್ಸವದ ಝಲಕ್ ಹಂಚಿಕೊಂಡ ಮೋದಿ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?