AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟುಮಾರೋಲ್ಯಾಂಡ್‌ಗೆ ಹೋಗಿದ್ದ ಖ್ಯಾತ ಸ್ಯಾಂಡಲ್‌ವುಡ್ ನಟಿಗೆ ಎದುರಾಯ್ತು CCB ಸಂಕಷ್ಟ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಕೇಸ್​ಗೆ ಸಂಬಂಧಿಸಿದಂತೆ ಸದ್ಯ ಪ್ರಕರಣದ A12 ಆರೋಪಿ ವಿನಯ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ನಟಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದುಬಂದಿದೆ. ಆರೋಪಿ ವಿನಯ್ ಜೊತೆ ಒಡನಾಟ ಹೊಂದಿರುವ ಈ ಸ್ಯಾಂಡಲ್​ವುಡ್ ನಟಿಗೆ CCB ನೋಟಿಸ್‌ ನೀಡಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಟುಮಾರೋಲ್ಯಾಂಡ್‌ಗೆ ಹೋಗಿದ್ದ ಖ್ಯಾತ ಸ್ಯಾಂಡಲ್‌ವುಡ್ ನಟಿಗೆ ಎದುರಾಯ್ತು CCB ಸಂಕಷ್ಟ
ಟುಮಾರೋಲ್ಯಾಂಡ್‌ಗೆ ಹೋಗಿದ್ದ ನಟಿಗೆ CCB ಸಂಕಷ್ಟ
KUSHAL V
| Updated By: ಆಯೇಷಾ ಬಾನು|

Updated on:Dec 25, 2020 | 7:50 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಕೇಸ್​ಗೆ ಸಂಬಂಧಿಸಿದಂತೆ ಸದ್ಯ ಪ್ರಕರಣದ A12 ಆರೋಪಿ ವಿನಯ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ನಟಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದುಬಂದಿದೆ.

ಆರೋಪಿ ವಿನಯ್ ಜೊತೆ ಒಡನಾಟ ಹೊಂದಿರುವ ಈ ಸ್ಯಾಂಡಲ್​ವುಡ್ ನಟಿಗೆ CCB ನೋಟಿಸ್‌ ನೀಡಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ವಿನಯ್‌ ಜೊತೆ ನಟಿ, ಡ್ರಗ್ಸ್‌ ಪಾರ್ಟಿಗಳಲ್ಲಿ ಭಾಗಿಯಾದ ಬಗ್ಗೆ ಮಾಹಿತಿ ಸಹ ಸಿಕ್ಕಿದೆ.

ಹೀಗಾಗಿ, ವಿನಯ್ ನೀಡಿರುವ ಮಾಹಿತಿ ಆಧರಿಸಿ ನೋಟಿಸ್‌ ನೀಡಲು CCB ಸಿದ್ಧತೆ ನಡೆಸುತ್ತಿದೆ. ಇದಲ್ಲದೆ ನಟಿ, ಟುಮಾರೋಲ್ಯಾಂಡ್‌ಗೆ ಹೋಗಿರುವ ಅನುಮಾನ ಸಹ ವ್ಯಕ್ತವಾಗಿದೆ.

ಹೊಸ ವರ್ಷಾಚರಣೆಗೂ ಮುನ್ನ 4 ಡ್ರಗ್​ ಪೆಡ್ಲರ್​ಗಳ ಮೇಲೆ ದಾಳಿ

Published On - 10:53 am, Tue, 22 December 20

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ