AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟುಮಾರೋಲ್ಯಾಂಡ್‌ಗೆ ಹೋಗಿದ್ದ ಖ್ಯಾತ ಸ್ಯಾಂಡಲ್‌ವುಡ್ ನಟಿಗೆ ಎದುರಾಯ್ತು CCB ಸಂಕಷ್ಟ

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಕೇಸ್​ಗೆ ಸಂಬಂಧಿಸಿದಂತೆ ಸದ್ಯ ಪ್ರಕರಣದ A12 ಆರೋಪಿ ವಿನಯ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ನಟಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದುಬಂದಿದೆ. ಆರೋಪಿ ವಿನಯ್ ಜೊತೆ ಒಡನಾಟ ಹೊಂದಿರುವ ಈ ಸ್ಯಾಂಡಲ್​ವುಡ್ ನಟಿಗೆ CCB ನೋಟಿಸ್‌ ನೀಡಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಟುಮಾರೋಲ್ಯಾಂಡ್‌ಗೆ ಹೋಗಿದ್ದ ಖ್ಯಾತ ಸ್ಯಾಂಡಲ್‌ವುಡ್ ನಟಿಗೆ ಎದುರಾಯ್ತು CCB ಸಂಕಷ್ಟ
ಟುಮಾರೋಲ್ಯಾಂಡ್‌ಗೆ ಹೋಗಿದ್ದ ನಟಿಗೆ CCB ಸಂಕಷ್ಟ
KUSHAL V
| Edited By: |

Updated on:Dec 25, 2020 | 7:50 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಕೇಸ್​ಗೆ ಸಂಬಂಧಿಸಿದಂತೆ ಸದ್ಯ ಪ್ರಕರಣದ A12 ಆರೋಪಿ ವಿನಯ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ನಟಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದುಬಂದಿದೆ.

ಆರೋಪಿ ವಿನಯ್ ಜೊತೆ ಒಡನಾಟ ಹೊಂದಿರುವ ಈ ಸ್ಯಾಂಡಲ್​ವುಡ್ ನಟಿಗೆ CCB ನೋಟಿಸ್‌ ನೀಡಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ವಿನಯ್‌ ಜೊತೆ ನಟಿ, ಡ್ರಗ್ಸ್‌ ಪಾರ್ಟಿಗಳಲ್ಲಿ ಭಾಗಿಯಾದ ಬಗ್ಗೆ ಮಾಹಿತಿ ಸಹ ಸಿಕ್ಕಿದೆ.

ಹೀಗಾಗಿ, ವಿನಯ್ ನೀಡಿರುವ ಮಾಹಿತಿ ಆಧರಿಸಿ ನೋಟಿಸ್‌ ನೀಡಲು CCB ಸಿದ್ಧತೆ ನಡೆಸುತ್ತಿದೆ. ಇದಲ್ಲದೆ ನಟಿ, ಟುಮಾರೋಲ್ಯಾಂಡ್‌ಗೆ ಹೋಗಿರುವ ಅನುಮಾನ ಸಹ ವ್ಯಕ್ತವಾಗಿದೆ.

ಹೊಸ ವರ್ಷಾಚರಣೆಗೂ ಮುನ್ನ 4 ಡ್ರಗ್​ ಪೆಡ್ಲರ್​ಗಳ ಮೇಲೆ ದಾಳಿ

Published On - 10:53 am, Tue, 22 December 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ