AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಬಂತು CCB ಬುಲಾವ್, ನಾಳೆಯೇ ವಿಚಾರಣೆ

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

ರಾಧಿಕಾ ಕುಮಾರಸ್ವಾಮಿಗೆ ಬಂತು CCB ಬುಲಾವ್, ನಾಳೆಯೇ ವಿಚಾರಣೆ
KUSHAL V
| Updated By: ಸಾಧು ಶ್ರೀನಾಥ್​|

Updated on:Jan 07, 2021 | 6:05 PM

Share

ಬೆಂಗಳೂರು: ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಯುವರಾಜ್​ ಸ್ವಾಮಿ ವಂಚನೆ ಪ್ರಕರಣದಲ್ಲಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿತ್ತು. ಟಿವಿ9 ನಿನ್ನೆ ಬೆಳಗ್ಗೆ 9 ಗಂಟೆಗೆ ಈ ಕುರಿತು ವಿಸ್ತೃತ ವರದಿ ಪ್ರಸಾರಮಾಡಿತ್ತು.

ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್​ರನ್ನು CCB ಅಧಿಕಾರಿಗಳು ಇತ್ತೀಚೆಗೆ ವಿಚಾರಣೆ ನಡೆಸಿದ್ದರು. ಆ ವೇಳೆ ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ ವರ್ಗಾವಣೆಯಾದ ಹಣದ ಬಗ್ಗೆ ಕೆಲವು ದಾಖಲೆಗಳನ್ನು ಸಲ್ಲಿಸಿದ್ದರು. ಜೊತೆಗೆ ಪ್ರಕರಣದಲ್ಲಿಯಾಗಲಿ ಅಥವಾ ಹಣ ವರ್ಗಾವಣೆಯಲ್ಲಿ ರಾಧಿಕಾ ಕುಮಾರಸ್ವಾಮಿ ಯಾವುದೇ ಅಕ್ರಮ ಎಸಗಿಲ್ಲ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಅಲವತ್ತುಕೊಂಡಿದ್ದರು.

ಆದರೆ ತಾಜಾ ಬೆಳವಣಿಗೆಯಲ್ಲಿ.. ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ಬಂದಿದೆ ಎಂದು ರಾಧಿಕಾ ಸಹೋದರ ರವಿರಾಜ್ ಅವರೇ ಟಿವಿ 9ಗೆ ಮಾಹಿತಿ ನೀಡಿದ್ದಾರೆ. ನಾಳೆ ವಿಚಾರಣೆಗೆ ಹಾಜರಾಗೋದು ಕನ್​ಫರ್ಮ್. ನಾನೂ ಸಹ ರಾಧಿಕಾ ಜೊತೆ ಹೋಗುವೆ. ಖಂಡಿತ ಸಿಸಿಬಿ ವಿಚಾರಣೆಗೆ ಹಾಜರಾಗ್ತೀವಿ ಅಂತಾ ರವಿರಾಜ್ ಹೇಳಿದ್ದಾರೆ.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​

ನಿಜಕ್ಕೂ ‘ನಟಿ’ ರಾಧಿಕಾ ಕುಮಾರಸ್ವಾಮಿ ಸಂಭಾವನೆ ಇಷ್ಟಿದೆಯಾ.. ರಮ್ಯಾ, ರಶ್ಮಿಕಾಗಿಂತಲೂ ಹೆಚ್ಚಾಯ್ತಾ!?

Published On - 5:37 pm, Thu, 7 January 21

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ