AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
Lakshmi Hegde
| Edited By: |

Updated on: Jan 07, 2021 | 3:29 PM

Share

ಬೆಂಗಳೂರು: ಹಣ ವರ್ಗಾವಣೆ ಪ್ರಕರಣದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ. ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ 75 ಲಕ್ಷ ರೂ. ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಬಳಿ ಇಂಚಿಂಚೂ ಮಾಹಿತಿಯಿದ್ದು, ವಿಚಾರಣೆಗಾಗಿ ಶೀಘ್ರದಲ್ಲಿಯೇ ಸಿಸಿಬಿ ಬುಲಾವ್​ ನೀಡಬಹುದು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿರಾಜ್​ರನ್ನು ಸಿಸಿಬಿ ಅಧಿಕಾರಿಗಳು ಒಮ್ಮೆ ವಿಚಾರಣೆ ನಡೆಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ ವರ್ಗಾವಣೆಯಾದ ಬಗ್ಗೆ ಕೆಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇನ್ನೂ ಹಲವರನ್ನೂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇನ್ನು ರಾಧಿಕಾ ಕುಮಾರಸ್ವಾಮಿ ಅಣ್ಣ ರವಿರಾಜ್​ ಬೇನಾಮಿ ಅವ್ಯವಹಾರ ಮಾಡುತ್ತಿದ್ದರು. ಬೇರೆಬೇರೆಯವರಿಗೆ ಸಂಬಂಧಿಸಿದ ಅಕೌಂಟ್​, ಪಾಸ್​ಬುಕ್​, ಎಟಿಎಂಗಳು ಅವರ ಬಳಿ ಇವೆ ಎಂಬುದನ್ನೂ ಸಿಸಿಬಿ ಮೂಲಗಳು ಹೇಳಿವೆ. ಅಲ್ಲದೆ, ರವಿರಾಜ್​ರನ್ನು ಒಂದು ಗಂಟೆಗೂ ಹೆಚ್ಚಿನ ಕಾಲ ಸಿಸಿಬಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ. ಈ ಎಲ್ಲ ಕಾರಣದಿಂದ ಸಿಸಿಬಿ ವಿಚಾರಣೆಗೆ ಗುರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುವರಾಜ್​ರಿಂದ 15 ಲಕ್ಷ, ಬೇರೆ ನಿರ್ಮಾಪಕರಿಂದ 65 ಲಕ್ಷ ನನ್ನ ಖಾತೆಗೆ ಬಂದಿದೆ.. ಅನ್ಯ ವ್ಯವಹಾರ ಇಲ್ಲ: ರಾಧಿಕಾ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ