AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 07, 2021 | 3:29 PM

Share

ಬೆಂಗಳೂರು: ಹಣ ವರ್ಗಾವಣೆ ಪ್ರಕರಣದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ. ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ 75 ಲಕ್ಷ ರೂ. ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಬಳಿ ಇಂಚಿಂಚೂ ಮಾಹಿತಿಯಿದ್ದು, ವಿಚಾರಣೆಗಾಗಿ ಶೀಘ್ರದಲ್ಲಿಯೇ ಸಿಸಿಬಿ ಬುಲಾವ್​ ನೀಡಬಹುದು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿರಾಜ್​ರನ್ನು ಸಿಸಿಬಿ ಅಧಿಕಾರಿಗಳು ಒಮ್ಮೆ ವಿಚಾರಣೆ ನಡೆಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ ವರ್ಗಾವಣೆಯಾದ ಬಗ್ಗೆ ಕೆಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇನ್ನೂ ಹಲವರನ್ನೂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇನ್ನು ರಾಧಿಕಾ ಕುಮಾರಸ್ವಾಮಿ ಅಣ್ಣ ರವಿರಾಜ್​ ಬೇನಾಮಿ ಅವ್ಯವಹಾರ ಮಾಡುತ್ತಿದ್ದರು. ಬೇರೆಬೇರೆಯವರಿಗೆ ಸಂಬಂಧಿಸಿದ ಅಕೌಂಟ್​, ಪಾಸ್​ಬುಕ್​, ಎಟಿಎಂಗಳು ಅವರ ಬಳಿ ಇವೆ ಎಂಬುದನ್ನೂ ಸಿಸಿಬಿ ಮೂಲಗಳು ಹೇಳಿವೆ. ಅಲ್ಲದೆ, ರವಿರಾಜ್​ರನ್ನು ಒಂದು ಗಂಟೆಗೂ ಹೆಚ್ಚಿನ ಕಾಲ ಸಿಸಿಬಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ. ಈ ಎಲ್ಲ ಕಾರಣದಿಂದ ಸಿಸಿಬಿ ವಿಚಾರಣೆಗೆ ಗುರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುವರಾಜ್​ರಿಂದ 15 ಲಕ್ಷ, ಬೇರೆ ನಿರ್ಮಾಪಕರಿಂದ 65 ಲಕ್ಷ ನನ್ನ ಖಾತೆಗೆ ಬಂದಿದೆ.. ಅನ್ಯ ವ್ಯವಹಾರ ಇಲ್ಲ: ರಾಧಿಕಾ

Follow Us
Lakshmi Hegde
Lakshmi Hegde
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್