AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
Lakshmi Hegde
| Edited By: |

Updated on: Jan 07, 2021 | 3:29 PM

Share

ಬೆಂಗಳೂರು: ಹಣ ವರ್ಗಾವಣೆ ಪ್ರಕರಣದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ. ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ 75 ಲಕ್ಷ ರೂ. ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಬಳಿ ಇಂಚಿಂಚೂ ಮಾಹಿತಿಯಿದ್ದು, ವಿಚಾರಣೆಗಾಗಿ ಶೀಘ್ರದಲ್ಲಿಯೇ ಸಿಸಿಬಿ ಬುಲಾವ್​ ನೀಡಬಹುದು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿರಾಜ್​ರನ್ನು ಸಿಸಿಬಿ ಅಧಿಕಾರಿಗಳು ಒಮ್ಮೆ ವಿಚಾರಣೆ ನಡೆಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ ವರ್ಗಾವಣೆಯಾದ ಬಗ್ಗೆ ಕೆಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇನ್ನೂ ಹಲವರನ್ನೂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇನ್ನು ರಾಧಿಕಾ ಕುಮಾರಸ್ವಾಮಿ ಅಣ್ಣ ರವಿರಾಜ್​ ಬೇನಾಮಿ ಅವ್ಯವಹಾರ ಮಾಡುತ್ತಿದ್ದರು. ಬೇರೆಬೇರೆಯವರಿಗೆ ಸಂಬಂಧಿಸಿದ ಅಕೌಂಟ್​, ಪಾಸ್​ಬುಕ್​, ಎಟಿಎಂಗಳು ಅವರ ಬಳಿ ಇವೆ ಎಂಬುದನ್ನೂ ಸಿಸಿಬಿ ಮೂಲಗಳು ಹೇಳಿವೆ. ಅಲ್ಲದೆ, ರವಿರಾಜ್​ರನ್ನು ಒಂದು ಗಂಟೆಗೂ ಹೆಚ್ಚಿನ ಕಾಲ ಸಿಸಿಬಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ. ಈ ಎಲ್ಲ ಕಾರಣದಿಂದ ಸಿಸಿಬಿ ವಿಚಾರಣೆಗೆ ಗುರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುವರಾಜ್​ರಿಂದ 15 ಲಕ್ಷ, ಬೇರೆ ನಿರ್ಮಾಪಕರಿಂದ 65 ಲಕ್ಷ ನನ್ನ ಖಾತೆಗೆ ಬಂದಿದೆ.. ಅನ್ಯ ವ್ಯವಹಾರ ಇಲ್ಲ: ರಾಧಿಕಾ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ