AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ.

ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
ರಾಧಿಕಾ ಕುಮಾರಸ್ವಾಮಿಗೆ ಶೀಘ್ರವೇ ಸಿಸಿಬಿ ನೋಟಿಸ್​? ಅಣ್ಣನ ಬಳಿ ಸಿಕ್ಕಿವೆ ಬೇನಾಮಿ ಅಕೌಂಟ್ ಡೀಟೇಲ್ಸ್​
Lakshmi Hegde
| Edited By: |

Updated on: Jan 07, 2021 | 3:29 PM

Share

ಬೆಂಗಳೂರು: ಹಣ ವರ್ಗಾವಣೆ ಪ್ರಕರಣದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ. ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ 75 ಲಕ್ಷ ರೂ. ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಬಳಿ ಇಂಚಿಂಚೂ ಮಾಹಿತಿಯಿದ್ದು, ವಿಚಾರಣೆಗಾಗಿ ಶೀಘ್ರದಲ್ಲಿಯೇ ಸಿಸಿಬಿ ಬುಲಾವ್​ ನೀಡಬಹುದು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿರಾಜ್​ರನ್ನು ಸಿಸಿಬಿ ಅಧಿಕಾರಿಗಳು ಒಮ್ಮೆ ವಿಚಾರಣೆ ನಡೆಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ರಾಧಿಕಾ ಕುಮಾರಸ್ವಾಮಿ ಅಕೌಂಟ್​ಗೆ ವರ್ಗಾವಣೆಯಾದ ಬಗ್ಗೆ ಕೆಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇನ್ನೂ ಹಲವರನ್ನೂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇನ್ನು ರಾಧಿಕಾ ಕುಮಾರಸ್ವಾಮಿ ಅಣ್ಣ ರವಿರಾಜ್​ ಬೇನಾಮಿ ಅವ್ಯವಹಾರ ಮಾಡುತ್ತಿದ್ದರು. ಬೇರೆಬೇರೆಯವರಿಗೆ ಸಂಬಂಧಿಸಿದ ಅಕೌಂಟ್​, ಪಾಸ್​ಬುಕ್​, ಎಟಿಎಂಗಳು ಅವರ ಬಳಿ ಇವೆ ಎಂಬುದನ್ನೂ ಸಿಸಿಬಿ ಮೂಲಗಳು ಹೇಳಿವೆ. ಅಲ್ಲದೆ, ರವಿರಾಜ್​ರನ್ನು ಒಂದು ಗಂಟೆಗೂ ಹೆಚ್ಚಿನ ಕಾಲ ಸಿಸಿಬಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.

ಇನ್ನು ತಮ್ಮ ಅಕೌಂಟ್​ಗೆ ಯುವರಾಜ್ ಅಕೌಂಟ್​ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ. ಈ ಎಲ್ಲ ಕಾರಣದಿಂದ ಸಿಸಿಬಿ ವಿಚಾರಣೆಗೆ ಗುರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುವರಾಜ್​ರಿಂದ 15 ಲಕ್ಷ, ಬೇರೆ ನಿರ್ಮಾಪಕರಿಂದ 65 ಲಕ್ಷ ನನ್ನ ಖಾತೆಗೆ ಬಂದಿದೆ.. ಅನ್ಯ ವ್ಯವಹಾರ ಇಲ್ಲ: ರಾಧಿಕಾ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ