AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ ಗಲ್ರಾನಿ CCB ವಶ, ಕಚೇರಿಗೆ ಕರೆದೊಯ್ಯುವ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ಇಂದು ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದರು. ಈಗ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು ಇಂದಿರಾನಗರದ ಫ್ಲ್ಯಾಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಸಂಜನಾ ಅವರಿಂದ ಅವರ ಮೊಬೈಲನ್ನೂ ಸಹ ವಶಕ್ಕೆ ಪಡೆದಿದ್ದು, ಇಂದಿರಾನಗರದ ಫ್ಲ್ಯಾಟ್‌ನಲ್ಲೇ ಸಿಸಿಬಿಯಿಂದ ವಿಚಾರಣೆ ನಡೆಯುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾಳನ್ನು ಸಿಸಿಬಿ ಕಚೇರಿಗೆ ಕರೆದೊಯ್ಯುವ ಸಾಧ್ಯತೆ ಇದೆ.

ನಟಿ ಸಂಜನಾ ಗಲ್ರಾನಿ CCB ವಶ, ಕಚೇರಿಗೆ ಕರೆದೊಯ್ಯುವ ಸಾಧ್ಯತೆ
ಆಯೇಷಾ ಬಾನು
|

Updated on: Sep 08, 2020 | 8:23 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ಇಂದು ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದರು. ಈಗ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು ಇಂದಿರಾನಗರದ ಫ್ಲ್ಯಾಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

ಸಂಜನಾ ಅವರಿಂದ ಅವರ ಮೊಬೈಲನ್ನೂ ಸಹ ವಶಕ್ಕೆ ಪಡೆದಿದ್ದು, ಇಂದಿರಾನಗರದ ಫ್ಲ್ಯಾಟ್‌ನಲ್ಲೇ ಸಿಸಿಬಿಯಿಂದ ವಿಚಾರಣೆ ನಡೆಯುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾಳನ್ನು ಸಿಸಿಬಿ ಕಚೇರಿಗೆ ಕರೆದೊಯ್ಯುವ ಸಾಧ್ಯತೆ ಇದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ