AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ. CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ. ಈ ಮೂವರು ಯಾವ ಯಾವ […]

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?
ಸಾಧು ಶ್ರೀನಾಥ್​
| Edited By: |

Updated on: Sep 09, 2020 | 3:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ.

CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ.

ಈ ಮೂವರು ಯಾವ ಯಾವ ಸಮಯದಲ್ಲಿ ಎಲ್ಲಿ ಹೋಗಿದ್ರು. ಯಾವ ಪಾರ್ಟಿ ಅರೆಂಜ್ ಮಾಡಿದ್ರು. ಹಾಗೂ ಪಾರ್ಟಿಯಲ್ಲಿ ಯಾರು ಯಾರು ಭಾಗಿಯಾಗಿದ್ದರು ಎಂಬುದರ ಸಂಪೂರ್ಣ ಮಾಹಿತಿ ದೊರೆತಿದೆ.ಡ್ರಗ್ಸ್ ಪೆಡ್ಲರ್ಸ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ರವಿಶಂಕರ್ ಮೊಬೈಲ್ ಡಾಟಾದಲ್ಲಿ ಎಲ್ಲವು ಬಹಿರಂಗವಾಗಿದೆ. ಪೆಡ್ಲರ್ಸ್ ಜೊತೆ ಮಾತನಾಡಿರುವುದು,ಚಾಟ್ ಮಾಡಿರುವುದು ಬಯಲಿಗೆ ಬಂದಿದೆ.

ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಪತ್ತೆ.. ಇನ್ನೂ ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಹಾಗೂ ಎಲ್ಲೆಲ್ಲಿ ಯಾವ ಯಾವ ದಿನದಲ್ಲಿ ಭೇಟಿ ನೀಡಿದ್ರು ಎಂಬುದು ಪತ್ತೆಯಾಗಿದೆ. ಇದುವರೆಗಿನ ರಾಗಿಣಿ ಹೇಳಿಕೆಗಳನ್ನು ಮುಂದಿಟ್ಟು ಈಗ ಇರುವ ಡಾಟಾವನ್ನು ಮುಂದಿಟ್ಟು ಸಿಸಿಬಿ ಪ್ರಶ್ನೆ ಮಾಡಲಿದೆ. ರಾಹುಲ್ ಮೊಬೈಲ್​ನಲ್ಲಿ ಸಮಾಜದ ಪ್ರಮುಖ ವ್ಯಕ್ತಿಗಳಿಗೆ ಸಂಭಂದಿಸಿದ ಡಾಟಾ ಪತ್ತೆಯಾಗಿದ್ದು, ಇನ್ನೂ ರಾಹುಲ್ ಹಲವಾರು ಜನರನ್ನು ಶ್ರೀಲಂಕಾಕ್ಕೆ ಕಳಿಸುತಿದ್ದ ಎನ್ನಲಾಗುತ್ತಿದೆ. ಸಮಾಜದ ಗಣ್ಯವ್ಯಕ್ತಿಗಳ ಮಾಹಿತಿ ರಾಹುಲ್ ಮೊಬೈಲ್​ನಲ್ಲಿದ್ದು, ಈ ಟೆಕ್ನಿಕಲ್ ಎವಿಡೆನ್ಸ್​ಗಳು ಸಂಪೂರ್ಣ ತನಿಖೆಯ ಸ್ಪೀಡ್ ಹೆಚ್ಚಿಸಲಿವೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?