AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ. CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ. ಈ ಮೂವರು ಯಾವ ಯಾವ […]

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?
ಸಾಧು ಶ್ರೀನಾಥ್​
| Edited By: |

Updated on: Sep 09, 2020 | 3:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ.

CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ.

ಈ ಮೂವರು ಯಾವ ಯಾವ ಸಮಯದಲ್ಲಿ ಎಲ್ಲಿ ಹೋಗಿದ್ರು. ಯಾವ ಪಾರ್ಟಿ ಅರೆಂಜ್ ಮಾಡಿದ್ರು. ಹಾಗೂ ಪಾರ್ಟಿಯಲ್ಲಿ ಯಾರು ಯಾರು ಭಾಗಿಯಾಗಿದ್ದರು ಎಂಬುದರ ಸಂಪೂರ್ಣ ಮಾಹಿತಿ ದೊರೆತಿದೆ.ಡ್ರಗ್ಸ್ ಪೆಡ್ಲರ್ಸ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ರವಿಶಂಕರ್ ಮೊಬೈಲ್ ಡಾಟಾದಲ್ಲಿ ಎಲ್ಲವು ಬಹಿರಂಗವಾಗಿದೆ. ಪೆಡ್ಲರ್ಸ್ ಜೊತೆ ಮಾತನಾಡಿರುವುದು,ಚಾಟ್ ಮಾಡಿರುವುದು ಬಯಲಿಗೆ ಬಂದಿದೆ.

ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಪತ್ತೆ.. ಇನ್ನೂ ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಹಾಗೂ ಎಲ್ಲೆಲ್ಲಿ ಯಾವ ಯಾವ ದಿನದಲ್ಲಿ ಭೇಟಿ ನೀಡಿದ್ರು ಎಂಬುದು ಪತ್ತೆಯಾಗಿದೆ. ಇದುವರೆಗಿನ ರಾಗಿಣಿ ಹೇಳಿಕೆಗಳನ್ನು ಮುಂದಿಟ್ಟು ಈಗ ಇರುವ ಡಾಟಾವನ್ನು ಮುಂದಿಟ್ಟು ಸಿಸಿಬಿ ಪ್ರಶ್ನೆ ಮಾಡಲಿದೆ. ರಾಹುಲ್ ಮೊಬೈಲ್​ನಲ್ಲಿ ಸಮಾಜದ ಪ್ರಮುಖ ವ್ಯಕ್ತಿಗಳಿಗೆ ಸಂಭಂದಿಸಿದ ಡಾಟಾ ಪತ್ತೆಯಾಗಿದ್ದು, ಇನ್ನೂ ರಾಹುಲ್ ಹಲವಾರು ಜನರನ್ನು ಶ್ರೀಲಂಕಾಕ್ಕೆ ಕಳಿಸುತಿದ್ದ ಎನ್ನಲಾಗುತ್ತಿದೆ. ಸಮಾಜದ ಗಣ್ಯವ್ಯಕ್ತಿಗಳ ಮಾಹಿತಿ ರಾಹುಲ್ ಮೊಬೈಲ್​ನಲ್ಲಿದ್ದು, ಈ ಟೆಕ್ನಿಕಲ್ ಎವಿಡೆನ್ಸ್​ಗಳು ಸಂಪೂರ್ಣ ತನಿಖೆಯ ಸ್ಪೀಡ್ ಹೆಚ್ಚಿಸಲಿವೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ