AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ. CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ. ಈ ಮೂವರು ಯಾವ ಯಾವ […]

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on: Sep 09, 2020 | 3:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ.

CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ.

ಈ ಮೂವರು ಯಾವ ಯಾವ ಸಮಯದಲ್ಲಿ ಎಲ್ಲಿ ಹೋಗಿದ್ರು. ಯಾವ ಪಾರ್ಟಿ ಅರೆಂಜ್ ಮಾಡಿದ್ರು. ಹಾಗೂ ಪಾರ್ಟಿಯಲ್ಲಿ ಯಾರು ಯಾರು ಭಾಗಿಯಾಗಿದ್ದರು ಎಂಬುದರ ಸಂಪೂರ್ಣ ಮಾಹಿತಿ ದೊರೆತಿದೆ.ಡ್ರಗ್ಸ್ ಪೆಡ್ಲರ್ಸ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ರವಿಶಂಕರ್ ಮೊಬೈಲ್ ಡಾಟಾದಲ್ಲಿ ಎಲ್ಲವು ಬಹಿರಂಗವಾಗಿದೆ. ಪೆಡ್ಲರ್ಸ್ ಜೊತೆ ಮಾತನಾಡಿರುವುದು,ಚಾಟ್ ಮಾಡಿರುವುದು ಬಯಲಿಗೆ ಬಂದಿದೆ.

ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಪತ್ತೆ.. ಇನ್ನೂ ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಹಾಗೂ ಎಲ್ಲೆಲ್ಲಿ ಯಾವ ಯಾವ ದಿನದಲ್ಲಿ ಭೇಟಿ ನೀಡಿದ್ರು ಎಂಬುದು ಪತ್ತೆಯಾಗಿದೆ. ಇದುವರೆಗಿನ ರಾಗಿಣಿ ಹೇಳಿಕೆಗಳನ್ನು ಮುಂದಿಟ್ಟು ಈಗ ಇರುವ ಡಾಟಾವನ್ನು ಮುಂದಿಟ್ಟು ಸಿಸಿಬಿ ಪ್ರಶ್ನೆ ಮಾಡಲಿದೆ. ರಾಹುಲ್ ಮೊಬೈಲ್​ನಲ್ಲಿ ಸಮಾಜದ ಪ್ರಮುಖ ವ್ಯಕ್ತಿಗಳಿಗೆ ಸಂಭಂದಿಸಿದ ಡಾಟಾ ಪತ್ತೆಯಾಗಿದ್ದು, ಇನ್ನೂ ರಾಹುಲ್ ಹಲವಾರು ಜನರನ್ನು ಶ್ರೀಲಂಕಾಕ್ಕೆ ಕಳಿಸುತಿದ್ದ ಎನ್ನಲಾಗುತ್ತಿದೆ. ಸಮಾಜದ ಗಣ್ಯವ್ಯಕ್ತಿಗಳ ಮಾಹಿತಿ ರಾಹುಲ್ ಮೊಬೈಲ್​ನಲ್ಲಿದ್ದು, ಈ ಟೆಕ್ನಿಕಲ್ ಎವಿಡೆನ್ಸ್​ಗಳು ಸಂಪೂರ್ಣ ತನಿಖೆಯ ಸ್ಪೀಡ್ ಹೆಚ್ಚಿಸಲಿವೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ