AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ. CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ. ಈ ಮೂವರು ಯಾವ ಯಾವ […]

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?
ಸಾಧು ಶ್ರೀನಾಥ್​
| Edited By: |

Updated on: Sep 09, 2020 | 3:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ.

CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ.

ಈ ಮೂವರು ಯಾವ ಯಾವ ಸಮಯದಲ್ಲಿ ಎಲ್ಲಿ ಹೋಗಿದ್ರು. ಯಾವ ಪಾರ್ಟಿ ಅರೆಂಜ್ ಮಾಡಿದ್ರು. ಹಾಗೂ ಪಾರ್ಟಿಯಲ್ಲಿ ಯಾರು ಯಾರು ಭಾಗಿಯಾಗಿದ್ದರು ಎಂಬುದರ ಸಂಪೂರ್ಣ ಮಾಹಿತಿ ದೊರೆತಿದೆ.ಡ್ರಗ್ಸ್ ಪೆಡ್ಲರ್ಸ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ರವಿಶಂಕರ್ ಮೊಬೈಲ್ ಡಾಟಾದಲ್ಲಿ ಎಲ್ಲವು ಬಹಿರಂಗವಾಗಿದೆ. ಪೆಡ್ಲರ್ಸ್ ಜೊತೆ ಮಾತನಾಡಿರುವುದು,ಚಾಟ್ ಮಾಡಿರುವುದು ಬಯಲಿಗೆ ಬಂದಿದೆ.

ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಪತ್ತೆ.. ಇನ್ನೂ ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಹಾಗೂ ಎಲ್ಲೆಲ್ಲಿ ಯಾವ ಯಾವ ದಿನದಲ್ಲಿ ಭೇಟಿ ನೀಡಿದ್ರು ಎಂಬುದು ಪತ್ತೆಯಾಗಿದೆ. ಇದುವರೆಗಿನ ರಾಗಿಣಿ ಹೇಳಿಕೆಗಳನ್ನು ಮುಂದಿಟ್ಟು ಈಗ ಇರುವ ಡಾಟಾವನ್ನು ಮುಂದಿಟ್ಟು ಸಿಸಿಬಿ ಪ್ರಶ್ನೆ ಮಾಡಲಿದೆ. ರಾಹುಲ್ ಮೊಬೈಲ್​ನಲ್ಲಿ ಸಮಾಜದ ಪ್ರಮುಖ ವ್ಯಕ್ತಿಗಳಿಗೆ ಸಂಭಂದಿಸಿದ ಡಾಟಾ ಪತ್ತೆಯಾಗಿದ್ದು, ಇನ್ನೂ ರಾಹುಲ್ ಹಲವಾರು ಜನರನ್ನು ಶ್ರೀಲಂಕಾಕ್ಕೆ ಕಳಿಸುತಿದ್ದ ಎನ್ನಲಾಗುತ್ತಿದೆ. ಸಮಾಜದ ಗಣ್ಯವ್ಯಕ್ತಿಗಳ ಮಾಹಿತಿ ರಾಹುಲ್ ಮೊಬೈಲ್​ನಲ್ಲಿದ್ದು, ಈ ಟೆಕ್ನಿಕಲ್ ಎವಿಡೆನ್ಸ್​ಗಳು ಸಂಪೂರ್ಣ ತನಿಖೆಯ ಸ್ಪೀಡ್ ಹೆಚ್ಚಿಸಲಿವೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ