AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ. CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ. ಈ ಮೂವರು ಯಾವ ಯಾವ […]

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?
ಸಾಧು ಶ್ರೀನಾಥ್​
| Edited By: |

Updated on: Sep 09, 2020 | 3:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ.

CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ.

ಈ ಮೂವರು ಯಾವ ಯಾವ ಸಮಯದಲ್ಲಿ ಎಲ್ಲಿ ಹೋಗಿದ್ರು. ಯಾವ ಪಾರ್ಟಿ ಅರೆಂಜ್ ಮಾಡಿದ್ರು. ಹಾಗೂ ಪಾರ್ಟಿಯಲ್ಲಿ ಯಾರು ಯಾರು ಭಾಗಿಯಾಗಿದ್ದರು ಎಂಬುದರ ಸಂಪೂರ್ಣ ಮಾಹಿತಿ ದೊರೆತಿದೆ.ಡ್ರಗ್ಸ್ ಪೆಡ್ಲರ್ಸ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ರವಿಶಂಕರ್ ಮೊಬೈಲ್ ಡಾಟಾದಲ್ಲಿ ಎಲ್ಲವು ಬಹಿರಂಗವಾಗಿದೆ. ಪೆಡ್ಲರ್ಸ್ ಜೊತೆ ಮಾತನಾಡಿರುವುದು,ಚಾಟ್ ಮಾಡಿರುವುದು ಬಯಲಿಗೆ ಬಂದಿದೆ.

ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಪತ್ತೆ.. ಇನ್ನೂ ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಹಾಗೂ ಎಲ್ಲೆಲ್ಲಿ ಯಾವ ಯಾವ ದಿನದಲ್ಲಿ ಭೇಟಿ ನೀಡಿದ್ರು ಎಂಬುದು ಪತ್ತೆಯಾಗಿದೆ. ಇದುವರೆಗಿನ ರಾಗಿಣಿ ಹೇಳಿಕೆಗಳನ್ನು ಮುಂದಿಟ್ಟು ಈಗ ಇರುವ ಡಾಟಾವನ್ನು ಮುಂದಿಟ್ಟು ಸಿಸಿಬಿ ಪ್ರಶ್ನೆ ಮಾಡಲಿದೆ. ರಾಹುಲ್ ಮೊಬೈಲ್​ನಲ್ಲಿ ಸಮಾಜದ ಪ್ರಮುಖ ವ್ಯಕ್ತಿಗಳಿಗೆ ಸಂಭಂದಿಸಿದ ಡಾಟಾ ಪತ್ತೆಯಾಗಿದ್ದು, ಇನ್ನೂ ರಾಹುಲ್ ಹಲವಾರು ಜನರನ್ನು ಶ್ರೀಲಂಕಾಕ್ಕೆ ಕಳಿಸುತಿದ್ದ ಎನ್ನಲಾಗುತ್ತಿದೆ. ಸಮಾಜದ ಗಣ್ಯವ್ಯಕ್ತಿಗಳ ಮಾಹಿತಿ ರಾಹುಲ್ ಮೊಬೈಲ್​ನಲ್ಲಿದ್ದು, ಈ ಟೆಕ್ನಿಕಲ್ ಎವಿಡೆನ್ಸ್​ಗಳು ಸಂಪೂರ್ಣ ತನಿಖೆಯ ಸ್ಪೀಡ್ ಹೆಚ್ಚಿಸಲಿವೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ