AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ. ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ
ಸಾಧು ಶ್ರೀನಾಥ್​
|

Updated on:Sep 05, 2020 | 4:12 PM

Share

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ.

ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

Published On - 4:11 pm, Sat, 5 September 20

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ