AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ. ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ
ಸಾಧು ಶ್ರೀನಾಥ್​
|

Updated on:Sep 05, 2020 | 4:12 PM

Share

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ.

ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

Published On - 4:11 pm, Sat, 5 September 20

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?