AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ. ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

ರಾಗಿಣಿಗೆ ಬೆನ್ನು ನೋವು: ರೆಗ್ಯುಲರ್‌ ಟ್ರೀಟ್ಮೆಂಟ್​ಗೆ CCB ಅನುಮತಿ
ಸಾಧು ಶ್ರೀನಾಥ್​
|

Updated on:Sep 05, 2020 | 4:12 PM

Share

ಬೆಂಗಳೂರು:ಸ್ಯಾಂಡಲ್​ವುಡ್‌ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಾಗಿಣಿಗೆ ವೈದ್ಕಕೀಯ ಚಿಕಿತ್ಸೆಗಳ ಅಗತ್ಯವಿದ್ದು, ತನಿಖಾಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ.

ರಾಗಿಣಿಗೆ ಡೋಪ್‌ ಟೆಸ್ಟ್‌ ನಟಿ ರಾಗಿಣಿಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆ ಮತ್ತು ಔಷಧಿ ತೆಗೆದುಕೊಳ್ಳಲು ಅವಕಾಶ ನೀಡಿರುವ CCB ಅಧಿಕಾರಿಗಳು, ದೈನಂದಿನ ಚಿಕಿತ್ಸೆ ಮುಂದುವರಿಕೆಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಾಗಿಣಿಗೆ ಡೋಪ್‌ ಟೆಸ್ಟ್‌ ಸೇರಿದಂತೆ ಇತರೆ ಟೆಸ್ಟ್‌ಗಳಾದ ರಕ್ತ, ಯೂರಿನ್‌ ಟೆಸ್ಟ್‌ಗಳಿಗೆ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗಾಗಿ ಲ್ಯಾಬ್​ಗೆ ಕಳುಹಿಸಲ್ಲಿದ್ದಾರೆ.

Published On - 4:11 pm, Sat, 5 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?