AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು. ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ […]

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!
ಆಯೇಷಾ ಬಾನು
ಆಯೇಷಾ ಬಾನು|

Updated on:Sep 08, 2020 | 3:24 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು.

ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ ಈಗ ಸಿಸಿಬಿ ಅಧಿಕಾರಿಗಳು ಸಂಜನಾನನ್ನು ಬಂಧಿಸಿದ್ದಾರೆ. ಸಂಜನಾಳನ್ನು ಕೆ.ಸಿ. ಜನರಲ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಇದನ್ನೂ ಓದಿ: ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

Published On - 3:05 pm, Tue, 8 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ